ತುಳಸಿ ಗಿಡದಲ್ಲಿ ಅಡಗಿರುವ ಔಷಧೀಯ ಗುಣಗಳು ಯಾವುದು ಗೊತ್ತಾ!

ತುಳಸಿ ಗಿಡ ಎಲ್ಲಾ ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.ಈ ತುಳಸಿ ಎಲೆ ಸೇವನೆಯಿಂದ ಆರೋಗ್ಯಕ್ಕೆ ಹಲವಾರು ರೀತಿಯ ಲಾಭಗಳು ಸಿಗುತ್ತದೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ತುಳಸಿ ಎಲೆಯನ್ನು ನಿಯಮಿತವಾಗಿ ಸೇವನೇ ಮಾಡುವುದರಿಂದ ಹಲವಾರು ಸೋಂಕುಗಳಿಂದ ದೂರ ಇರಬಹುದು ಮತ್ತು ಇದನ್ನು ಸೇವನೆ ಮಾಡುವುದರಿಂದ ಜ್ಞಾಪಕ ಶಕ್ತಿ ಮತ್ತು ಬುದ್ದಿ ಶಕ್ತಿ ಹೆಚ್ಚಾಗುತ್ತದೆ.2, ವಯಸ್ಸಾದವರು ಇದನ್ನು ಸೇವನೆ ಮಾಡುವುದರಿಂದ ಸುಸ್ತು ನಿಶಕ್ತಿ ಕಡಿಮೆ ಆಗುತ್ತದೆ ಮತ್ತು ವಾಂತಿ ಬೇದಿ ಕ್ಷಯ ಇವುಗಳನ್ನು ಗುಣಪಡಿಸುವ ಶಕ್ತಿ ಈ ತುಳಸಿ ಎಲೆಗೆ ಇದೆ.3, ಬ್ಯಾಕ್ಟೀರಿಯ ವೈರಸ್ ಫನ್ಗಲ್ ಈ ಮೂರನ್ನು ಸರ್ವನಾಶ ಮಾಡುತ್ತದೆ ಈ ತುಳಸಿ ಎಲೆ.

4, ಮನೆಯಲ್ಲಿ ಸೊಳ್ಳೆಗಳು ಹೆಚ್ಚಾಗಿ ಇದ್ದಾರೆ ನೀರಿನಲ್ಲಿ ತುಳಸಿ ಎಲೆಯನ್ನು ಕುದಿಸಿ ಸಿಂಪಡಿಸಬೇಕು.5, ತುಳಸಿ ಕಷಾಯವನ್ನು ನಿಯಮೀತವಾಗಿ ಸೇವನೆ ಮಾಡುವುದರಿಂದ ಮಾನಸಿಕ ಒತ್ತಡವನ್ನು ತಡೆಗಟ್ಟಬಹುದು.ಸಕ್ಕರೆ ಕಾಯಿಲೆಯನ್ನು ಗುಣ ಪಡಿಸಲು ತುಳಸಿಯನ್ನು ಬಳಸುತ್ತಾರೆ.ರಕ್ತ ಮತ್ತು ಸಕ್ಕರೆ ಪ್ರಮಾಣವು ಆತೋಟಿಯಲ್ಲಿ ಬರಲು ತುಳಸಿ ಬಹಳ ಉಪಯುಕ್ತ ಆಗಿದೆ.6, ತುಳಸಿ ಸೇವನೆ ಮಾಡುವುದರಿಂದ ಬಿಪಿ ಸಮಸ್ಸೆಯನ್ನು ಕಡಿಮೆ ಮಾಡುತ್ತದೆ.7, ಪ್ರತಿದಿನ ನಾಲ್ಕು ಎಲೆಗಳನ್ನು ತೊಳೆದು ಚೆನ್ನಾಗಿ ಸೇವನೇ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಜೊತೆಗೆ ಯಾವುದೇ ರೀತಿ ಶೀತ ಆಜೀರ್ಣ ಸಮಸ್ಸೆಗೆ ಔಷಧಿಯಾಗಿ ಬಳಸಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

8, ಶರೀರದಲ್ಲಿ ಇರುವ ವಿಷಕಾರಿ ಕ್ರಿಮಿಗಳನ್ನು ನಾಶ ಮಾಡುತ್ತದೆ.9, ಇದು ಹಂದಿ ಜ್ವರಕ್ಕೂ ಕೂಡ ರಾಮಬಾಣವಾಗಿ ಕೆಲಸ ಮಾಡುತ್ತದೆ.10, ಪ್ರತಿದಿನ 7-8 ತುಳಸಿ ಎಲೆ ಸೇವನೆ ಮಾಡುವುದರಿಂದ ಅರೋಗ್ಯಕ್ಕೂ ಒಳ್ಳೆಯದು.ಇದರಿಂದ ಬಾಯಿಯ ದುರ್ಗಾಧ ಕಡಿಮೆ ಆಗುತ್ತದೆ.11, ತುಳಸಿ ಕಷಾಯ ಕುಡಿಯುವುದರಿಂದ ದೇಹ ಸದೃಢ ಆಗುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ರೋಗಗಳಿಂದ ದೂರ ಇರಬಹುದು.12, ಇನ್ನು ತುಳಸಿ ರಸವನ್ನು ಎಣ್ಣೆಯಲ್ಲಿ ಮಿಕ್ಸ್ ಮಾಡಿ ತಲೆಗೆ ಹಚ್ಚಿದರೆ ತಲೆಯಲ್ಲಿ ಇರುವ ಹೇನು ಹೊಟ್ಟು ಕಡಿಮೆ ಆಗುತ್ತದೆ.

Related Post

Leave a Comment