ಮೋಸರು ಮತ್ತು ಬೆಲ್ಲ ಹೀಗೆ ಸೇವಿಸಿ ಸಕ್ಕರೆ ಕಾಯಿಲೆಗೆ ಹೇಳಿ ನಮಸ್ಕಾರ!

ನಾವು ಮನೆಯಲ್ಲಿ ದಿನ ಬಳಕೆ ಮಾಡುವ ಬಹುತೇಕ ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ. ಆದರೂ ಕೂಡ ಆಗಾಗ ತಿನ್ನುತ್ತಿರುತ್ತೇವೆ. ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ.ಒಂದೆರಡು ಒಳ್ಳೆಯ ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಸಿಗುವ ಆರೋಗ್ಯದ ಲಾಭಗಳು ಎರಡು ಪಟ್ಟು ಇರುತ್ತವೆ ಎಂದು ಹೇಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದಕ್ಕೆ ಒಂದು ಒಳ್ಳೆಯ ಉದಾಹರಣೆಯೆಂದರೆ ಮೊಸರಿನ ಜೊತೆ ಬೆಲ್ಲ ಸೇವನೆ ಮಾಡುವುದು. ನಮ್ಮ ಆರೋಗ್ಯಕ್ಕೆ ಇವುಗಳು ಹೆಚ್ಚು ಪ್ರಯೋಜನಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಆಹಾರ ತಜ್ಞರ ಪ್ರಕಾರ ಉತ್ತಮ ಆಹಾರ ಪದಾರ್ಥಗಳ ಕಾಂಬಿನೇಶನ್ ಇವುಗಳು ಎನ್ನುವುದನ್ನು ಮರೆಯಬಾರದು.

ಇತ್ತೀಚಿನ ಜನರಲ್ಲಿ ರಕ್ತಹೀನತೆ ಅಥವಾ ಅನಿಮಿಯಾ ತುಂಬಾ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಯಾವುದೇ ವಯಸ್ಸಿನಲ್ಲಿ ಇಂತಹ ಸಮಸ್ಯೆ ಕಂಡು ಬರಬಹುದು. ಯಾರಿಗೆ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುತ್ತದೆ ಅವರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ.ಆದರೆ ಇದಕ್ಕೆ ಸುಲಭವಾದ ಪರಿಹಾರ ಎಂದರೆ ಮೊಸರಿನ ಜೊತೆ ಬೆಲ್ಲ ಸೇವನೆ ಮಾಡುವ ಅಭ್ಯಾಸವನ್ನು ದಿನದ ಯಾವುದಾದರೂ ಒಂದು ಸಮಯದಲ್ಲಿ ಇಟ್ಟುಕೊಳ್ಳುವುದು. ಇದರಿಂದ ಬಹಳ ವೇಗವಾಗಿ ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಾಗುತ್ತದೆ ಮತ್ತು ಅನಿಮಿಯ ಸಮಸ್ಯೆ ದೂರವಾಗುತ್ತದೆ.

ಮಹಿಳೆಯರು ತಮ್ಮ ಮುಟ್ಟಿನ ಸಂದರ್ಭದಲ್ಲಿ ಅನುಭವಿಸುವ ಹೊಟ್ಟೆ ನೋವು ಮತ್ತು ಹೊಟ್ಟೆ ಸೆಳೆತ ಸಮಸ್ಯೆಗೆ ಮೊಸರು ಮತ್ತು ಬೆಲ್ಲ ಉತ್ತಮ ಪರಿಹಾರವನ್ನು ಒದಗಿಸಬಲ್ಲದು ಎಂದು ಹೇಳುತ್ತಾರೆ.ಏಕೆಂದರೆ ಹೊಟ್ಟೆಯ ಮೇಲೆ ಇದು ನೇರವಾದ ಪ್ರಭಾವಬೀರಿ ತನ್ನ ನೋವು ನಿವಾರಕ ಗುಣಲಕ್ಷಣಗಳಿಂದ ಹೊಟ್ಟೆ ನೋವನ್ನು ಸುಲಭವಾಗಿ ಪರಿಹಾರ ಮಾಡುತ್ತದೆ. ಹಾಗಾಗಿ ಮಹಿಳೆಯರಿಗೆ ಸದಾಕಾಲ ಬೆಲ್ಲ ಮತ್ತು ಮೊಸರು ಕಾಂಬಿನೇಶನ್ ಅತ್ಯಗತ್ಯ ಎಂದು ಹೇಳಬಹುದು.

ಈಗ ಮಳೆಗಾಲ ಆಗಿರುವುದರಿಂದ ಯಾರ ಆರೋಗ್ಯ ಬೇಕಾದರೂ ಶೀತದ ಸಮಸ್ಯೆಗಳಿಗೆ ಗುರಿಯಾಗಬಹುದು. ಇದ್ದಕ್ಕಿದ್ದಂತೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳಬಹುದು.ಆದರೆ ಕೇವಲ ಮಾತ್ರೆಗಳಿಂದ ಮಾತ್ರ ಇಂತಹ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ ಎಂಬ ಮನಸ್ಥಿತಿಯನ್ನು ಬಿಟ್ಟರೆ, ಬೆಲ್ಲ ಮತ್ತು ಮೊಸರು ಕಾಂಬಿನೇಷನ್ ಅದ್ಭುತ ನೈಸರ್ಗಿಕ ಆಯ್ಕೆಯಾಗಿ ಪರಿಣಾಮಕಾರಿಯಾದ ರೀತಿಯಲ್ಲಿ ಕೆಲಸ ಮಾಡಬಲ್ಲದು.

ಏಕೆಂದರೆ ಇವುಗಳ ಮಿಶ್ರಣದಲ್ಲಿ ಪೊಟಾಶಿಯಂ, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಷಿಯಂ, ಮ್ಯಾಂಗನೀಸ್ ಮತ್ತು ತಾಮ್ರದ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಮನುಷ್ಯನ ದೇಹದಲ್ಲಿ ಶೀತದ ವಾತಾವರಣವನ್ನು ದೂರ ಮಾಡುವಲ್ಲಿ ಇವುಗಳು ಹೆಚ್ಚು ಪ್ರಯೋಜನಕಾರಿ.ಮೊಸರಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಲಕ್ಷಣಗಳು ಹೆಚ್ಚಾಗಿರುವ ಕಾರಣ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಮತ್ತು ನಮ್ಮ ದೇಹವನ್ನು ಸೋಂಕು ಮುಕ್ತವಾಗಿಸುವಲ್ಲಿ ಇದರ ಪಾತ್ರವನ್ನು ಮರೆಯುವಂತಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊಸರು ಮತ್ತು ಬೆಲ್ಲವನ್ನು ಒಟ್ಟಿಗೆ ಸೇವನೆ ಮಾಡುವುದರಿಂದ ಆರೋಗ್ಯಕರವಾದ ರೀತಿಯಲ್ಲಿ ನಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.ಏಕೆಂದರೆ ಬೆಲ್ಲ ಸೇವನೆಯಿಂದ ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆ ಚುರುಕುಗೊಳ್ಳುತ್ತದೆ. ಜೊತೆಗೆ ವೇಗವಾಗಿ ನಮ್ಮ ದೇಹದ ತೂಕವನ್ನು ತಗ್ಗಿಸುವಲ್ಲಿ ಮೊಸರು ಕೂಡ ಪರಿಣಾಮ ಬೀರುತ್ತದೆ.ಕ್ಯಾಲ್ಸಿಯಂ ಅಂಶ ಹೆಚ್ಚಾಗಿರುವ ಮೊಸರು ನಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವ ಜೊತೆಗೆ ಇಡೀ ದಿನ ನಾವು ಚೈತನ್ಯದಿಂದ ಕೂಡಿರುವಂತೆ ನೋಡಿಕೊಳ್ಳುತ್ತದೆ. ವ್ಯಾಯಾಮ ಮಾಡುವವರು ಬೆಲ್ಲ ಮತ್ತು ಮೊಸರಿನ ಕಾಂಬಿನೇಷನ್ ಸೇವನೆಯನ್ನು ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.

Related Post

Leave a Comment