ಈ ತರಹ ತಾಂಬೂಲವನ್ನು ತೆಗೆದುಕೊಂಡರೆ ಪರಮದರಿದ್ರ!

ಶ್ರಾವಣ ಮಾಸ ಬಂದರೆ ಸಾಕು ಆನಂದದ ಘಳಿಗೆ ಆರಂಭ ಆಗುತ್ತದೆ. ಏಕೆಂದರೆ ಶ್ರಾವಣ ಮಾಸದಿಂದ ಹಬ್ಬಗಳು ಶುರು ಆಗುತ್ತವೆ. ಈ ಸಮಯದಲ್ಲಿ ಸುಹಾಸಿನಿಯರನ್ನು ಮನೆಗೆ ಕರೆದು ತಾಂಬೂಲ ನೀಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಇನ್ನು ಈ ಹಬ್ಬದ ಸಮಯದಲ್ಲಿ ತಪ್ಪದೆ ಬಾಗಿನವನ್ನು ನೀಡುತ್ತಾರೆ. ಕುಟುಂಬದ ಸರ್ವೋತೋಮುಖ ಅಭಿವೃದ್ಧಿಗೆ ಪತಿಯ ಆಯುರ್ ಅರೋಗ್ಯ ಸಂಪತ್ತಿಗೆ ಈ ಕೆಲವು ನಿಯಮಗಳನ್ನು ಅನಾದಿ ಕಾಲದಿಂದಲೂ ಪಾಲಿಸುತ್ತ ಬಂದಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಶ್ರಾವಣ ಮಾಸದಲ್ಲಿ ಸುಹಾಸೀನಿಯರು ತಾಂಬೂಲವನ್ನು ಕೊಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು.ಬಾಗಿನ ಅಥವಾ ತಾಂಬೂಲದಲ್ಲಿ ತಪ್ಪದೆ ಈ ವಸ್ತುಗಳನ್ನು ಇಡುವುದು ಮರೆಯಬಾರದು.ಸರಿ ಸಂಖ್ಯೆಯಲ್ಲಿ ವೀಳ್ಯದೆಲೆ, ಆಡಿಕೆ, ಅರಿಶಿಣ ಕುಂಕುಮ, ಖರ್ಜುರ ಬ್ಲೌಸ್ ಪೀಸ್ ಬಾಳೆಗಳು, ಕಣ್ಣಿಗೆ ಹಚ್ಚುವ ಕಾಡಿಗೆ, ಬಾಚಿಣಿಕೆ ಕನ್ನಡಿ ಹೂವು ಮತ್ತು ಊಡಿ ತುಂಬಲು ತಪ್ಪದೆ ಅಕ್ಕಿ ಅಥವಾ ಕಡಲೆಯನ್ನು ರಾತ್ರಿ ನೆನೆಸಿ ಉಡಿ ತುಂಬಬೇಕು.

ಇನ್ನು ತಾಂಬೂಲವನ್ನು ಕೊಡುವಾಗ ವೀಳ್ಯದೆಲೆ ದಂಟು ನಮ್ಮ ಕಡೆ ಬರುವಂತೇ ಇರಬೇಕು. ತಾಂಬೂಲ ತೆಗೆದುಕೊಳ್ಳವರ ಕಡೆ ವೀಳ್ಯದೆಲೆ ಕೋನೇ ಇರಬೇಕು. ಈ ರೀತಿ ಸುಹಾಸಿನಿಯರಿಗೆ ತಾಂಬೂಲ ನೀಡಬೇಕು. ಸರಿಯಾದ ಪದ್ಧತಿಯಲ್ಲಿ ತಾಂಬೂಲವನ್ನು ನೀಡಿದಾಗ ಮಾತ್ರ ಆ ಬಾಗಿನದ ಫಲ ಸಿಗುತ್ತದೆ. ಇನ್ನು ಆಯಾ ಗ್ರಹಗಳಿಗೆ ಸಂಬಂಧಿಸಿದ ಧನ್ಯಗಳನ್ನು ದಾನವಾಗಿ ನೀಡುವುದರಿಂದ ನಿಮಗೆ ಒಳ್ಳೆಯದು ಆಗುತ್ತದೆ. ಇನ್ನು ಯಾವುದೇ ಕಾರಣಕ್ಕೂ ಸ್ಟೀಲ್ ತಟ್ಟೆಯಲ್ಲಿ ಬಾಗಿನ ಕೊಡುವುದು ದಾರಿದ್ರ ಎಂದು ಹೇಳಲಾಗುತ್ತದೆ. ಏಕೆಂದರೆ ಅದು ಕಬ್ಬಿಣ ಅಂಶವನ್ನು ಕೂಡಿದೆ. ಹೀಗಾಗಿ ಕಬ್ಬಿಣ ವಸ್ತುಗಳಿಂದ ದಾನವನ್ನು ನೀಡುವುದರಿಂದ ಇನ್ನಷ್ಟು ದರಿದ್ರವೆ ಕಾಡುತ್ತದೆ ಮತ್ತು ಶುಭ ಫಲಗಳು ಲಭಿಸುವುದಿಲ್ಲ. ಆದಷ್ಟು ಸ್ಟೀಲ್ ಹಾಗು ಪ್ಲಾಸ್ಟಿಕ್ ವಸ್ತುಗಳನ್ನು ಕೊಡುವುದನ್ನು ತ್ಯಜಿಸಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment