ಈ 3 ರಾಶಿಯವರಿಗೆ ಮಾರ್ಚ್ 12 ರವರೆಗೂಗೂ ಸುವರ್ಣ ಸಮಯ ! ಹೋದಲೆಲ್ಲಾ ಸಿಗುವುದು ಯಶಸ್ಸು

ಮೀನದಲ್ಲಿ ಗುರು ಮತ್ತು ಶುಕ್ರರ ಸಂಯೋಜನೆಯು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ 3 ರಾಶಿಯವರಿಗೆ ವಿಶೇಷವಾಗಿ ಮಂಗಳಕರವಾಗಿರುತ್ತದೆ. ಜ್ಯೋತಿಷ್ಯದ ಪ್ರಕಾರ, ಪ್ರತಿ ಗ್ರಹವು ನಿರ್ದಿಷ್ಟ ಅವಧಿಯಲ್ಲಿ ರಾಶಿಯನ್ನು ಬದಲಾಯಿಸುತ್ತದೆ. ಇದರ ಪರಿಣಾಮವು ಎಲ್ಲಾ 12 ರಾಶಿಯವರ ಜೀವನದ ಮೇಲೆ ಕಾಣುತ್ತದೆ. ಶುಕ್ರನನ್ನು ಸಂಪತ್ತು-ಐಷಾರಾಮಿ, ಪ್ರೀತಿ-ಪ್ರಣಯದ ಅಂಶವೆಂದು ಕರೆಯಲಾಗುತ್ತದೆ. ಫೆಬ್ರವರಿ 15, 2023 ರಂದು, ಶುಕ್ರನು ತನ್ನ ರಾಶಿಯನ್ನು ಬದಲಾಯಿಸಿ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ಶುಭವನ್ನು ಕೊಡುವ ಗುರು ಈಗಾಗಲೇ  ಮೀನ ರಾಶಿಯಲ್ಲಿದ್ದಾನೆ. ಅಂತಹ ಪರಿಸ್ಥಿತಿಯಲ್ಲಿ, ಮೀನದಲ್ಲಿ ಗುರು ಮತ್ತು ಶುಕ್ರರ ಸಂಯೋಜನೆಯು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು 3 ರಾಶಿಯ ಜನರಿಗೆ ವಿಶೇಷವಾಗಿ ಮಂಗಳಕರವಾಗಿರುತ್ತದೆ. 

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಶುಕ್ರ ಸಂಕ್ರಮವು ಅಪಾರ ಸಂಪತ್ತನ್ನು ನೀಡುತ್ತದೆ :ಮಿಥುನ ರಾಶಿ : ಮಿಥುನ ರಾಶಿಯವರಿಗೆ ಶುಕ್ರ ಸಂಕ್ರಮಣ ಬಹಳ ಶುಭಕರವಾಗಿದೆ. ಮಾರ್ಚ್ 15 ರೊಳಗೆ, ಈ ರಾಶಿಯವರು ದೊಡ್ಡ ಮಟ್ಟದ  ಆರ್ಥಿಕ ಪ್ರಯೋಜನವನ್ನು ಪಡೆಯಲಿದ್ದಾರೆ. ಈ ಜನರ ಸಂಕ್ರಮಣ ಜಾತಕದಲ್ಲಿ ಮಾಳವ್ಯ ರಾಜಯೋಗವು ರೂಪುಗೊಳ್ಳುವುದರಿಂದ ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ದೊರೆಯುತ್ತದೆ. ಅಂದುಕೊಂಡ ಕೆಲಸ ಮಾಡಿ ಮುಗಿಸಲು ಈ ಸಮಯ ಉತ್ತಮವಾಗಿದೆ.  

ಕನ್ಯಾ ರಾಶಿ : ಕನ್ಯಾರಾಶಿಯಲ್ಲಿ ಶುಕ್ರನ ಸಂಚಾರವು ಅನುಕೂಲಕರ ಫಲಿತಾಂಶಗಳನ್ನು ನೀಡುತ್ತದೆ. ಈ ರಾಶಿಯವರ ಜೀವನದಲ್ಲಿ ಪ್ರೀತಿ ಮತ್ತು ಪ್ರಣಯ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣವನ್ನು ಸೃಷ್ಟಿಸುತ್ತದೆ. ಬಹು ದಿನಗಳಿಂದ ನಿಮ್ಮ ಮನಸಿನಲ್ಲಿರುವ ಆಸೆ ಈಡೇರ ಬಹುದು. ಹಣಕಾಸಿನ ಪ್ರಯೋಜನವಾಗಲಿದೆ. ವ್ಯಾಪಾರದಲ್ಲಿ ಲಾಭವಾಗುವುದು. ಇದ್ದಕ್ಕಿದ್ದಂತೆ ಹಣ ಸಿಗಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೀನ ರಾಶಿ : ಶುಕ್ರ ಸಂಕ್ರಮಣದ ನಂತರ ಮೀನರಾಶಿಗೆ ಪ್ರವೇಶಿಸಿದ್ದು ಇಲ್ಲಿ ಗುರು-ಶುಕ್ರ ಸಂಯೋಗ ಆಗುತ್ತಿದೆ. ಆದ್ದರಿಂದ, ಶುಕ್ರನ ರಾಶಿ ಬದಲಾವಣೆಯ ಅತ್ಯಂತ ಮಂಗಳಕರ ಪರಿಣಾಮವು ಮೀನ ರಾಶಿಯವರ  ಮೇಲೆ ಇರುತ್ತದೆ. ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ-ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ದಾಂಪತ್ಯ ಜೀವನದಲ್ಲಿ ಪ್ರೀತಿ ಹೆಚ್ಚಾಗುತ್ತದೆ. 

Related Post

Leave a Comment