ಇಂದು 21 ಜನವರಿ ಅವರಾತ್ರಿ ಅಮಾವಾಸ್ಯೆ ಈ 6 ರಾಶಿಯವರಿಗೆ ಅದೃಷ್ಟ ಕೋಟ್ಯಧಿಪತಿಗಳಾಗುತ್ತಾರೆ!

Dinabhavishya january 21 2023 ಜನವರಿ 21ನೇ ತಾರೀಕು ಬಹಳ ವಿಶೇಷವಾದ ಅಮಾವಾಸ್ಯೆ. ಈ ಅಮಾವಾಸ್ಯೆ ನಂತರ ಈ ಕೆಲವೊಂದು ರಾಶಿಯವರಿಗೆ ರಾಜಯೋಗ ಮತ್ತು ಗುರು ಬಲ ಶುರುವಾಗುತ್ತದೆ ಎಂದು ಹೇಳಬಹುದು.ಈ ಒಂದು ಅಮಾವಾಸ್ಯೆಯಿಂದ ಈ ರಾಶಿ ಚಕ್ರದಲ್ಲಿ ಮನುಷ್ಯನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಬಹುದು. ರಾಶಿಚಕ್ರದಲ್ಲಿ ಗ್ರಹಗಳ ಸ್ಥಾನಪಲ್ಲಟದಿಂದಾಗಿ ರಾಶಿಚಕ್ರ ದಿಂದ ಉಂಟಾದ ಕೆಲವು ಬದಲಾವಣೆಯಿಂದಗಿ ಈ ಒಂದು ರಾಶಿಯವರಿಗೆ ಶಕ್ತಿಶಾಲಿ ಅಮಾವಾಸ್ಯೆ ನಂತರ ಗಜಕೇಸರಿ ಯೋಗ ಪ್ರಾರಂಭವಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇವರ ಎಲ್ಲಾ ಸಂಕಷ್ಟಗಳು ದೂರ ಆಗುತ್ತದೆg.2030ರವರೆಗೂ ಕೂಡ ಗಜಕೇಸರಿ ಯೋಗವನ್ನು ಈ ರಾಶಿಯವರು ಪಡೆದುಕೊಳ್ಳುತ್ತಾರೆ. ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದುತ್ತಾರೆ. ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಬೇಕು ಎಂದರೆ ಲಕ್ಷ್ಮಿ ಅನುಗ್ರಹ ಬೇಕು. ಲಕ್ಷ್ಮಿ ಅನುಗ್ರಹ ಇದ್ದರೆ ಮಾತ್ರ ಸಂಪಾದನೆ ಮಾಡಿದ ಹಣ ಉಳಿತಾಯ ಆಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿಯನ್ನು ಜೀವನದಲ್ಲಿ ಕಾಣಬಹುದು. ಲಕ್ಷ್ಮಿ ದೇವಿಯ ಅನುಗ್ರಹದಿಂದ ಈ ರಾಶಿಯವರ ಜೀವನದಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತದೆ.

ಅನೇಕ ಅಡ್ಡಿ ಆತಂಕಗಳಿಂದ ಹಾಗೂ ನಿಂತಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳುವ ಸಮಯ ಬಂದಿದೆ. ಉದ್ಯೋಗದಲ್ಲಿ ಕಾರ್ಯಕ್ಷಮತೆಯನ್ನು ಮೆಚ್ಚಿಕೊಂಡು ಉನ್ನತ ಸ್ಥಾನಕ್ಕೆ ವರ್ಗಾವಣೆ ಕೂಡ ಆಗಬಹುದು. ಇನ್ನು ವ್ಯಾಪಾರ-ವ್ಯವಹಾರಗಳಲ್ಲಿ ಉನ್ನತ ಅಭಿವೃದ್ಧಿಯನ್ನು ಕಾಣಬಹುದು. ಸಾಕಷ್ಟು ಧನಲಾಭವನ್ನೂ ಕೂಡ ಈ ರಾಶಿಯವರು ಪಡೆದುಕೊಳ್ಳುತ್ತಾರೆ.

ಅಮವಾಸ್ಯೆ ನಂತರ ನೀವೇನಾದರೂ ಬಂಡವಾಳವನ್ನು ಹೂಡಿಕೆ ಮಾಡಬೇಕು ಎಂದು ಅಂದುಕೊಂಡಿದ್ದಾರೇ ನೀವು ಸಾಕಷ್ಟು ಲಾಭವನ್ನು ಪಡೆಯುತ್ತೀರಿ. ಲಕ್ಷ್ಮಿ ದೇವಿಯ ಅನುಗ್ರಹದಿಂದ ಹಣಕಾಸಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳು ಕೂಡ ಈ ಒಂದು ಅಮವಾಸ್ಯೆ ನಂತರ ದೂರವಾಗುತ್ತದೆ. ಸಾಕಷ್ಟು ಆದಾಯವನ್ನು ನೀವು ಗಳಿಸಬಹುದು.ಅದರೆ ಹಣವನ್ನು ಹಿಡಿತದಿಂದ ಖರ್ಚು ಮಾಡಿದರೆ ತುಂಬಾ ಒಳ್ಳೆಯದು. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯುವ ಸಾಧ್ಯತೆ ಇದೆ.

ಶಿಕ್ಷಣ ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗುತ್ತದೆ. ಕಠಿಣ ಪರಿಶ್ರಮ ಏಕಾಗ್ರತೆ ಮತ್ತು ಬುದ್ಧಿವಂತಿಕೆಯಿಂದ ಉತ್ತಮ ಉದ್ಯೋಗವನ್ನು ನೀವು ಪಡೆದುಕೊಳ್ಳಬಹುದು. ಸಂಗಾತಿಯೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ. ಶತ್ರುಗಳು ಮಿತ್ರರಾಗುವ ಸಾಧ್ಯತೆ ಇದ್ದು ರೈತರು ಸಾಕಷ್ಟು ಧನಲಾಭವನ್ನೂ ಪಡೆಯಬಹುದು.ದೂರದ ಪ್ರಯಾಣದಿಂದ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಇಷ್ಟೆಲ್ಲಾ ಅದೃಷ್ಟವನ್ನು ಅಮವಾಸ್ಯೆ ನಂತರ ಪಡೆದುಕೊಳ್ಳುತ್ತಿರುವ ರಾಶಿಗಳು ಯಾವುದೆಂದರೆ ಸಿಂಹ ರಾಶಿ ಕಟಕ ರಾಶಿ ವೃಶ್ಚಿಕ ರಾಶಿ ಮೀನ ರಾಶಿ ಕನ್ಯಾ ರಾಶಿ ಮತ್ತು ಧನಸ್ಸು ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಶನಿದೇವ ನಮಃ ಎಂದು ಕಾಮೆಂಟ್ ಮಾಡಿ.

Related Post

Leave a Comment