ವಿಟಮಿನ್ ಎ ಕೊರತೆ ಉಂಟಾದರೆ ಯಾವ ರೋಗಗಳು ಬರುತ್ತವೆ?? ವಿಟಮಿನ್ ಎ ಹೆಚ್ಚಿಸಬಲ್ಲ ಆಹಾರಗಳು ಯಾವುದು?

ವಿಟಮಿನ್ ಗಳು ದೇಹದಲ್ಲಿ ಅತೀ ಮಹತ್ವವಾದ ಕೆಲಸವನ್ನು ಮಾಡುತ್ತದೆ. ಇಂದಿನ ಜೀವನಶೈಲಿಯಲ್ಲಿ ಸೇವಿಸುವ ಆಹಾರ ಕೂಡ ಆರೋಗ್ಯದ ವಿಷಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸರಿಯಾದ ರೀತಿಯಲ್ಲಿ ಪೌಷ್ಟಿಕ ಅಂಶಗಳು ಇರುವಂತಹ ಆಹಾರವನ್ನು ತೆಗೆದುಕೊಳ್ಳುವ ಮೂಲಕ ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳಬಹುದು. ದೇಹದ ಆರೋಗ್ಯಕ್ಕೆ ಪ್ರತಿಯೊಂದು ವಿಟಮಿನ್ ಅವಶ್ಯಕ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ವಿಟಮಿನ್ ಎ ತುಂಬಾ ಅವಶ್ಯಕ. ವಿಟಮಿನ್ ಎ ಸರಿಯಾಗಿ ಇದ್ದರೆ ಕಣ್ಣಿಗೆ ಸಂಬಂಧಿಸಿದ ಯಾವುದೇ ಕಾಯಿಲೆಯಿದ್ದರೂ ಬರದಂತೆ ತಡೆಗಟ್ಟುತ್ತದೆ ಹಾಗೂ ಕಣ್ಣಿನ ಸ್ನಾಯುಗಳನ್ನು ಬಲವಾಗಿ ಇಡುತ್ತದೆ. ವಿಟಮಿನ್ ಎ,ಆಂಟಿಆಕ್ಸಿಡೆಂಟ್ ಆಗಿದ್ದು ದೇಹದಲ್ಲಿ ಯಾವುದೇ ಕ್ಯಾನ್ಸರ್ ಜೀವಕೋಶಗಳನ್ನು ಬೆಳೆಯಲು ಬಿಡುವುದಿಲ್ಲ. ಮೂಳೆಗಳ ಆರೋಗ್ಯವಾಗಿ ಇಡಲು ಮತ್ತು ಬಲವಾಗಿ ಇಡಲು ವಿಟಮಿನ್ ಎ ಸಹಾಯವಾಗುತ್ತದೆ.

ವಿಟಮಿನ್ ಎ ದೇಹಕ್ಕೆ ಸರಿಯಾಗಿ ಸಿಗದಿದ್ದರೆ ಆರೋಗ್ಯದಲ್ಲಿ ಕೆಲವು ತೊಂದರೆಗಳು ಕಂಡು ಬರುತ್ತದೆ.
ಮುಖ್ಯವಾಗಿ ಕಣ್ಣಿನ ಸಮಸ್ಯೆ ಕಂಡುಬರುತ್ತದೆ. ಕಡಿಮೆ ಬೆಳಕಿನಲ್ಲಿ ಕಣ್ಣು ಸರಿಯಾಗಿ ಕಾಣಿಸುವುದಿಲ್ಲ, ಕಣ್ಣು ಒಣಗುವುದು, ಕಣ್ಣಿಗೆ ಸಂಬಂಧಿಸಿದ ಲ್ಯಾಕ್ರಿಮೇಲ್ ಗ್ಲಾನ್ಡ್ ನಿಂದ ಕಣ್ಣೀರು ಬರುವುದಿಲ್ಲ. ಅಷ್ಟೇ ಅಲ್ಲದೆ ರಾತ್ರಿ ಕುರುಡುತನ ವಿಟಮಿನ್ ಎ ಕೊರತೆಯಿಂದ ಕಾಣಿಸಿಕೊಳ್ಳುತ್ತದೆ.

ಇನ್ನು ಗರ್ಭ ವ್ಯವಸ್ಥೆಯ ಸಮಯದಲ್ಲಿ ತಾಯಿ ತನಗೆ ಹುಟ್ಟುವ ಮಗು ಆರೋಗ್ಯಕರವಾಗಿ ಇರಬೇಕು ದಷ್ಟಪುಷ್ಟವಾಗಿ ಇರಬೇಕು ಎಂದು ಪ್ರತಿ ತಾಯಿ ಕನಸನ್ನು ಕಾಣುತ್ತಾಳೆ. ತಾಯಿಯಾದವರು ಸಮಯಕ್ಕೆ ಸರಿಯಾಗಿ ಆಹಾರವನ್ನು ಸೇವಿಸಬೇಕು ಮತ್ತು ಜಾಗ್ರತೆಯಿಂದ ದೇಹವನ್ನು ಕಾಳಜಿವಹಿಸಬೇಕು.ಗರ್ಭಿಣಿಯರು ವೈದ್ಯರು ಸೂಚಿಸಿದಂತೆ ಎಲ್ಲಾ ವಿಟಮಿನ್ ಇರುವಂತಹ ಆಹಾರಗಳನ್ನು ಸೇವಿಸಬೇಕು.ಯಾಕೇಂದರೆ ಹುಟ್ಟುವ ಮಗುವಿನ ಕಣ್ಣಿನ ದೃಷ್ಟಿ ತುಂಬಾ ಚೆನ್ನಾಗಿ ಇರುತ್ತದೆ.

ಸಾವಿರಾರು ಮಕ್ಕಳು ಹುಟ್ಟುವಾಗಲೇ ಕಣ್ಣಿನ ಸಮಸ್ಯೆಯಿಂದ ಬಳಲುತ್ತಾರೆ. ಇದಕ್ಕೆ ಮುಖ್ಯ ಕಾರಣ ವಿಟಮಿನ್ ಎ ಕೊರತೆ. ಗರ್ಭ ವ್ಯವಸ್ಥೆಯಲ್ಲಿ ಸರಿಯಾಗಿ ವಿಟಮಿನ್ ಎ ಇರುವಂತಹ ಆಹಾರ ಪದಾರ್ಥಗಳನ್ನು ಸೇವಿಸದೇ ಇರುವುದು. ಹಾಗಾಗಿ ವೈದ್ಯರು ಸೂಚಿಸಿದಂತೆ ಎಲ್ಲಾ ವಿಟಮಿನ್ ಇರುವಂತಹ ಆಹಾರಗಳನ್ನು ಗರ್ಭಾವ್ಯವಸ್ಥೆಯ ಸಮಯದಲ್ಲಿ ಸೇವನೆ ಮಾಡಬೇಕು. ವಿಟಮಿನ್ ಎ ಕಣ್ಣಿನ ಆರೋಗ್ಯಕ್ಕೆ ಮಾತ್ರವಲ್ಲದೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಹಳ ಅವಶ್ಯಕವಾಗಿದೆ.

ವಿಟಮಿನ್ ಎ ಮುಖ್ಯವಾಗಿ ಸಸ್ಯಹಾರ ಮತ್ತು ಮಾಂಸಾಹಾರದಲ್ಲಿ ಕೂಡ ಸಿಗುತ್ತದೆ.ವಿಟಮಿನ್-ಎ ಸಸ್ಯಾಹಾರ :ಕ್ಯಾರೆಟ್ ನಲ್ಲಿ ವಿಟಮಿನ್ ಎ ಉತ್ತಮವಾಗಿದೆ.ಇದು ಕಣ್ಣಿನ ಹಾಗೂ ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ. ಸಿಹಿ ಆಲೂಗಡ್ಡೆಯಲ್ಲಿ ಬೀಟಾ-ಕ್ಯಾರೋಟಿನ್ ಉತ್ತಮ ಮೂಲವಾಗಿದೆ. ಇದು ದೇಹದ ಒಳಗೆ ವಿಟಮಿನ್-ಎ ಆಗಿ ಪರಿವರ್ತಿಸಲಾಗುತ್ತದೆ ಮತ್ತು ಇದು ಜೀವಕೋಶಗಳು ಹಾಗೂ ಅಂಗಗಳ ಬೆಳವಣಿಗೆ ಅವಶ್ಯಕವಾಗಿದೆ.ಕಾರ್ಡ್ ಲಿವರ್ ಎಣ್ಣೆ ಮತ್ತು ಕೆಂಪು ದೊಣ್ಣೆ ಮೆಣಸಿನಕಾಯಿ, ಗೆಣಸು, ಬೆಣ್ಣೆಯಲ್ಲೂ ಕೂಡ ವಿಟಮಿನ್ ಇದೆ. ಅಷ್ಟೇ ಅಲ್ಲದೆ ಎಲ್ಲ ಹಸಿರು ತರಕಾರಿಗಳಲ್ಲಿ ವಿಟಮಿನ್ ಎ ಅಂಶ ಇದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮುಖ್ಯವಾಗಿ ಪಾಲಕ್ ಸೊಪ್ಪು ಮೆಂತೆ ಸೊಪ್ಪಿನಲ್ಲಿ ನಿಮಗೆ ಬೇಕಾದಷ್ಟು ವಿಟಮಿನ್ ಎ ದೊರಕುತ್ತದೆ. ಹಣ್ಣಿನಲ್ಲಿ ನೋಡುವುದಾದರೆ ಕರ್ಬುಜ, ಬೆಣ್ಣೆ ಹಣ್ಣು, ಪಪ್ಪಾಯ, ಮಾವಿನ ಹಣ್ಣು, ಕುಂಬಳಕಾಯಿ, ಸೀಬೆ ಕಾಯಿ, ಟೊಮೊಟೊ, ಕಲ್ಲಂಗಡಿ ಗೋಡಂಬಿ ಹಣ್ಣು, ಬಾಳೆಹಣ್ಣು,ಹಲಸಿನ ಹಣ್ಣು, ಕೇಸರಿ ಮತ್ತು ಹಳದಿ ಬಣ್ಣದಲ್ಲಿ ಸಿಗುವ ಎಲ್ಲಾ ಹಣ್ಣಿನಲ್ಲಿ ವಿಟಮಿನ್ ಎ ಇದೆ. ಯಾವ ಮಾಂಸಾಹಾರದಲ್ಲಿ ವಿಟಮಿನ್-ಎ ಸಿಗುತ್ತದೆ ಎಂದರೆ??ಮೊಟ್ಟೆಯ ಹಳದಿ ಭಾಗದಲ್ಲಿ ಕೊಬ್ಬಿನ ಅಂಶ ಮಾತ್ರವಲ್ಲದೆ ವಿಟಮಿನ್ ಎ ಅಂಶ ಕೂಡ ಇದೆ. ಚಿಕನ್ ಮಟನ್ ಇವುಗಳ ಲಿವರ್ ನಲ್ಲಿ ವಿಟಮಿನ್ ಎ ಅಧಿಕವಾಗಿರುತ್ತದೆ.ಮೀನಿನಲ್ಲಿ ಒಮೇಗಾ 3 ಕೊಬ್ಬಿನ ಅಂಶದ ಜೊತೆಗೆ ವಿಟಮಿನ್ ಎ ಕೂಡ ದೊರಕುತ್ತದೆ.

Related Post

Leave a Comment