ಮಲಬದ್ಧತೆ ಸಮಸ್ಸೆಗೆ ಇಲ್ಲಿವ್ವ್ ಸರಳ ಪರಿಹಾರ!

ಮಲಬದ್ಧತೆ ಹಲವಾರು ರೋಗದ ಮೂಲ. ಸಾಮಾನ್ಯವಾಗಿ ಮಲಬದ್ಧತೆಯಿಂದ ಶುರುವಾಗಿ ಪೈಲ್ಸ್ ಹೀಗೆ ಹಲವಾರು ರೋಗದ ಸಮಸ್ಸೆಗಳು ಎದುರು ಆಗುತ್ತವೆ.ಮಲಬದ್ಧತೆ ಸಮಸ್ಸೆಗೆ ಹಲವಾರು ಔಷಧಿ ತೆಗೆದುಕೊಂಡರು ಸಹ ಯಾವುದು ಪ್ರಾಯೋಜನ ಆಗುವುದಿಲ್ಲ.ಆಹಾರ ಮತ್ತು ಮನೆಮದ್ದುನ್ನು ಬಳಸುವುದರಿಂದ ಪರಿಹಾರ ಮಾಡಿಕೊಳ್ಳಬಹುದು.1, ತ್ರಿಫಲ ಚುರಾಣ-ಅರ್ಧ ಚಮಚ ತ್ರಿಫಲ ಚುರಾಣವನ್ನು ಬಿಸಿ ನೀರಿಗೆ ಹಾಕಿಕೊಂಡು ಕುಡಿದರೆ. ದೇಹದಲ್ಲಿ ಮಲ ವಿಸರ್ಜನೆ ಚೆನ್ನಾಗಿ ಆಗುತ್ತದೆ ಮತ್ತು ರಕ್ತ ಶುದ್ಧಿ ಆಗುತ್ತದೆ, ಚರ್ಮದ ಸಮಸ್ಸೆ, ಬೊಜ್ಜು,ಕಣ್ಣಿಗೆ ಸಂಬಂಧಪಟ್ಟ ದೋಷ ಇರುವವರಿಗೆ ಇದು ತುಂಬಾ ಸಹಾಯವಾಗುತ್ತದೆ. ಇದನ್ನು ರಾತ್ರಿ ಸಮಯದಲ್ಲಿ ಕುಡಿಯಬೇಕು.ತ್ರಿಫಲ ಚುರಾಣವನ್ನು ಗರ್ಭಿಣಿಯರು, ಸಣ್ಣ ಇರುವವರು ಇದನ್ನು ಕುಡಿಯಬಾರದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2, ಅಲೋವೆರಾ ಪಲ್ಪ ಸೇವನೆ-ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ 2 ರಿಂದ 3 ಚಮಚ ಅಲೋವೆರಾ ಸೇವನೆ ಮಾಡಬೇಕು. ಈ ರೀತಿ ಮಾಡುವುದರಿಂದ ಮಲವಿಸರ್ಜನೆ ಸುಲಭವಾಗಿ ಆಗುತ್ತದೆ. ಇದನ್ನು ಗರ್ಭಿಣಿಯರು,ಕಫದ ಸಮಸ್ಯೆ ಇರುವವರು ಸೇವನೆ ಮಾಡದೇ ಇರುವುದು ಒಳ್ಳೆಯದು.3, ಬಸಲೇ ಸೊಪ್ಪು-ಬಸಲೇ ಸೊಪ್ಪಿನ ಪಲ್ಯ ಅಥವಾ ಸಾಂಬರ್ ಮಾಡಿಕೊಂಡು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಗರ್ಭಿಣಿಯರು ಸೇವನೆ ಮಾಡಿದರೆ ತುಂಬಾ ಒಳ್ಳೆಯದು.

4, ಒಣ ದ್ರಾಕ್ಷಿ-ರಾತ್ರಿ 10 ಒಣ ದ್ರಾಕ್ಷಿಯನ್ನು ನೆನಸಿಟ್ಟು ಮುಂಜಾನೆ ತಿನ್ನುವುದರಿಂದ ಮಲವಿಸರ್ಜನೆ ಸುಲಭವಾಗಿ ಆಗುವುದಕ್ಕೆ ಅನುಕೂಲ ಆಗುತ್ತದೆ.5, ಇಸಪ್ಪುಗೋಲು-ಇದನ್ನು ಸೇವನೆ ಮಾಡುವುದರಿಂದ ಮಲವಿಸರ್ಜನೆ ಹಾಗೂ ಮಲಬದ್ಧತೆ ಸಮಸ್ಸೆಗೆ ತುಂಬಾ ಒಳ್ಳೆಯದು.ಇನ್ನು ಬಿಸಿ ಹಾಲಿಗೆ ಒಂದು ಚಮಚ ತುಪ್ಪ ಹಾಕಿ ಸೇವನೆ ಮಾಡುವುದು ತುಂಬಾ ಒಳ್ಳೆಯದು.ವಾತ, ಪಿತ್ತ, ಸಮಸ್ಸೆ ಇರುವವರಿಗೆ ಇದು ತುಂಬಾ ಅನುಕೂಲ ಆಗುತ್ತದೆ.ಇವುಗಳಲ್ಲಿ ಯಾವುದೇ ಸೈಡ್ ಎಫೆಕ್ಟ್ ಇರುವುದಿಲ್ಲ ಹಾಗಾಗಿ ಸೇವನೆ ಮಾಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇಸಾಬ್ ಗೊಲ್ ಅನ್ನುವುದು ಇದೊಂದು ಹೊಟ್ಟು..ಇದನ್ನು ಬೆಳಿಗ್ಗೆ ಎದ್ದ್ ತಕ್ಷಣ ಬಿಸಿನೀರಿಗೆ ಒಂದು ಚಮಚ ಹಾಕಿ ಕುಡಿಯಿರಿ & ರಾತ್ರಿ ಊಟ ಮಾಡುವ ಮುನ್ನ ಕುಡಿದರೆ ಮಲವಿಸರ್ಜನೆ ಸಾರಾಗವಾಗಿ ಆಗುತ್ತದೆ

Related Post

Leave a Comment