ಈ ಪುಡಿಯನ್ನು ತೆಗೆದುಕೊಂಡು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ ಚೈತನ್ಯವನ್ನು ಮರಳಿ ಪಡೆಯಿರಿ..

ಹೆರಿಗೆ ನಂತರ ಚೇತರಿಸಿಕೊಳ್ಳುವುದು ತುಂಬಾ ಕಷ್ಟವಾಗುತ್ತದೆ ಮತ್ತು ತುಂಬಾ ಸುಸ್ತು ಆಗಿರುತ್ತದೆ. ನಿಮ್ಮ ದೇಹ ಒಂದು ಯುದ್ಧವನ್ನು ಗೆದ್ದು ಬಂದಂತೆ ಭಾಸವಾಗುತ್ತದೆ. ಹೆರಿಗೆ ಆದ ನಂತರ ಏಕ್ಸ್ಟ್ರಾ ಕೇರ್ ಕೂಡ ಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಅನೇಕ ಮಹಿಳೆಯರಿಗೆ ಚೇತರಿಸಿಕೊಳ್ಳುವುದಕ್ಕೆ ವಾರ ಮತ್ತು ತಿಂಗಳು ಬೇಕಾಗುತ್ತದೆ. ನೀವು ಪ್ರೆಗ್ನೆಂಟ್ ಆದಾಗ ಮತ್ತು ಹೆರಿಗೆಯಾದ ಮೇಲೆ ಫಿಟ್ ಆಗಿರುವುದು ತುಂಬಾನೇ ಮುಖ್ಯವಾಗಿರುತ್ತದೆ. ಇಂತಹ ಸಮಯದಲ್ಲಿ ನಿಜವಾದ ಕೆಲಸವನ್ನು ಶುರು ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದಕ್ಕಾಗಿ ಮಹಿಮಾ ಕಂಪನಿಯವರು ಆಯುರ್ವೇದಿಕ್ ಇಂಮ್ಯೂನಿಟಿ ಬೂಸ್ಟ್ ಅನ್ನು ಹೊರ ತಂದಿದ್ದರೆ. ಆಯುರ್ವೇದದ ಪ್ರಕಾರ ಮನುಷ್ಯನ ಶರೀರದಲ್ಲಿ 3 ಪ್ರಕಾರಗಳು ಇರುತ್ತವೆ. ಅವುಗಳಲ್ಲಿ ವಾತ ಪಿತ್ತ ಕಫ. ಮಹಿಳೆಯರು ಗರ್ಭವತಿಯಾದಾಗ ಗರ್ಭಾಶಯದಲ್ಲಿ ಖಾಲಿ ಜಾಗ ಕ್ರಿಯೇಟ್ ಆಗಿ ಅಲ್ಲಿ ಗಾಳಿ ತುಂಬಿಕೊಳ್ಳುತ್ತದೆ. ಇದರಿಂದ ಶರೀರದಲ್ಲಿರುವ ವಾತ ಶಕ್ತಿಯಲ್ಲಿ ಏರುಪೇರು ಆಗುತ್ತದೆ.ಇದರಿಂದ ಮಹಿಳೆಯರು ಆಂತಕ,ಡ್ರೈನೆಸ್, ಅತಿಯಾದ ಸೂಕ್ಷ್ಮತೆ, ಕಾಸ್ಟ್ ಪೇಶನ್,ಗ್ಯಾಸ್, ಸುಸ್ತು ಹೀಗೆ ಹಲವಾರು ತೊಂದರೆಗಳು ಉಂಟಾಗುತ್ತದೆ. ಇದರ ನಡುವೆ ನಿಮ್ಮ ಹೊಟ್ಟೆಯಲ್ಲಿರುವ ಮಗುವಿನ ಕಾಳಜಿಯನ್ನು ಕೂಡ ತೆಗೆದುಕೊಳ್ಳಬೇಕಾಗುತ್ತದೆ.

ಇದರಿಂದ ತಾಯಿಯ ವಾತ ತೊಂದರೆಗಳು ಕಡಿಮೆಯಾಗುವುದಲ್ಲದೆ ಇನ್ನು ಹಲವಾರು ಹೆಲ್ತ್ ಬೆನಿಫಿಟ್ಸ್ ಗಳು ಇದರಿಂದ ಸಿಗುತ್ತದೆ. ಇದರಲ್ಲಿರುವ ಪದಾರ್ಥಗಳು ಶರೀರದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಇನ್ನು ಲವಂಗ ಜೀರ್ಣಶಕ್ತಿಯನ್ನು ಹೆಚ್ಚು ಮಾಡುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹದ ನೋವು ಹಾಗೂ ಉರಿಯೂತವನ್ನು ಕಡಿಮೆ ಮಾಡುತ್ತದೆ. ಲವಂಗ ಹಲ್ಲು ನೋವಿಗೂ ಕೂಡ ಒಳ್ಳೆಯದು.ಪಿಂಪುಲಿ ಇನ್ಫೆಕ್ಷನ್ ಅನ್ನು ಕಡಿಮೆ ಮಾಡುತ್ತದೆ.

ಈ ಇಂಮ್ಯೂನಿಟಿ ಬೋಸ್ಟ್ ನಲ್ಲಿ ಬಳಸಿರುವ ಪದಾರ್ಥಗಳು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಇದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಸಿಗುತ್ತದೆ. ಇದನ್ನು ಸೇವಿಸುವುದರಿಂದ ಖಿನ್ನತೆ, ಆತಂಕ ಹಾಗೂ ದೇಹದಲ್ಲಿರುವ ಬ್ಯಾಡ್ ಕೊಲೆಸ್ಟ್ರಾಲ್ ಅನ್ನು ಹೊರಹಾಕುತ್ತದೆ. ಅಷ್ಟೇ ಅಲ್ಲದೆ ನಿಮ್ಮ ಚರ್ಮದ ತೊಂದರೆಗಳನ್ನು ಕಡಿಮೆ ಮಾಡುತ್ತದೆ. ಹಲವಾರು ಗುಣವಿರುವ ಆಯುರ್ವೇದಿಕ್ ಪದಾರ್ಥವನ್ನು ಪ್ರಾಚೀನ ಕಾಲದಿಂದಲೂ ಮಹಿಳೆಯರಿಗೆ ಇಂತಹ ತೊಂದರೆಗಳನ್ನು ತಡೆದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇಂತಹ ಆಯುರ್ವೇದ ಪದಾರ್ಥಗಳಿಂದ ತಯಾರಾದ ಈ ಇಂಮ್ಯೂನಿಟಿ ಬುಸ್ಟರ್ ಸೇವನೆಯಿಂದ ಮಹಿಳೆಯರಲ್ಲಿ ಇಂಮ್ಯೂನಿಟಿ ಸಿಸ್ಟಮ್ ಜಾಗೃತಗೊಳ್ಳುತ್ತದೆ. ಬಹಳ ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾಲಿನ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದರಿಂದ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಇದರಲ್ಲಿ ಯಾವುದೇ ಕೆಮಿಕಲ್ಸ್ ಇರುವುದಿಲ್ಲ. ಇದನ್ನು ಪ್ರತಿಯೊಬ್ಬರು ಕೂಡ ತೆಗೆದುಕೊಳ್ಳಬಹುದು.ಇದನ್ನು ಪ್ರತಿ ಬಾರಿ ಊಟ ಮಾಡಿದ ನಂತರ ಅರ್ಧ ಚಮಚ ಸೇವನೆ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment