ನಿಮ್ಮ ಹೆಬ್ಬೆಟ್ಟಿನ ಆಕಾರದಿಂದ ನಿಮ್ಮ ಸ್ವಭಾವ ತಿಳಿಯಿರಿ!

ನಿಮ್ಮ ಹೆಬ್ಬೆಟ್ಟಿನ ಆಕಾರದ ಪ್ರಕಾರ ನಿಮ್ಮ ಸ್ವಭಾವ ಹೇಗೆ ಇರುತ್ತದೆ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಡುತ್ತೇವೆ. ಮೊದಲು ಕೈಯನ್ನು ಮುಷ್ಠಿ ಮಾಡಿಕೊಂಡು ಹೆಬ್ಬೆರಳನ್ನು ಎತ್ತುಕೊಂಡು ಸ್ವಲ್ಪ ಗಟ್ಟಿಯಾಗಿ ಹೆಬ್ಬೆಟ್ಟು ನಿಂದ ಎಳೆಯಬೇಕು.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ನಿಮ್ಮ ಹೆಬ್ಬೆಟ್ಟು ನೇರವಾಗಿ ಇದ್ದಾರೆ ನೀವು ಹಠಮಾರಿಗಳು ಆಗಿರುತ್ತೀರಾ. ಯಾವುದಾದರೂ ಕೆಲಸವನ್ನು ಹಿಡಿದುಕೊಂಡರೆ ಅದನ್ನು ಮಾಡಿ ಮುಗಿಸುವವರೆಗೂ ಬಿಡುವುದಿಲ್ಲ. ಇವರು ತಮ್ಮ ಜೀವನದಲ್ಲಿ ಸ್ವಂತ ಪರಿಶ್ರಮದಿಂದ ಏನಾದರು ಸಾಧನೆ ಮಾಡುವುದಕ್ಕೆ ಹೋಗುತ್ತದೆ ಮತ್ತು ಬೇರೆಯವರ ಕೈ ಕೆಳಗೆ ಕೆಲಸ ಮಾಡುವುದಕ್ಕೆ ಇವರು ಇಷ್ಟ ಪಡುವುದಿಲ್ಲ.ಇವರಿಗೆ ಸ್ಟಾರ್ಟಿಂಗ್ ನಲ್ಲಿ ತುಂಬಾ ಕಷ್ಟ ಎನ್ನುವುದು ಇರುತ್ತದೆ.ಅದರೆ ಕೆಲಸವನ್ನು ಇಡಿದುಕೊಂಡು ಪರಿಶ್ರಮ ಪಟ್ಟರೆ ಇವರನ್ನು ಯಾರಿಂದಲೂ ಇಡಿದುಕೊಳ್ಳಲು ಸಾಧ್ಯ ಆಗುವುದಿಲ್ಲ.ಇವರಿಗೆ ಅವಮಾನವನ್ನು ಎಂದಿಗೂ ಸಹಿಸುವುದಕ್ಕೆ ಆಗುವುದಿಲ್ಲ.

2,ಇನ್ನು ಹೆಬ್ಬೆಟ್ಟು ತುಂಬಾ ನೇರವಾಗಿ ಇರುವುದಿಲ್ಲ ಮತ್ತು ಬೆಂಡ್ ಆಗಿ ಇರುವುದಿಲ್ಲ ಮದ್ಯದಲ್ಲಿ ಇರುವ ವ್ಯಕ್ತಿಗಳ ಸ್ವಭಾವ ಮೃದುವಾಗಿ ಇರುತ್ತದೆ.ಇವರು ತುಂಬಾನೇ ಖುಷಿಯಾಗಿ ಇರುವ ವ್ಯಕ್ತಿಗಳು. ಬಾಲ್ಯದಿಂದಲೂ ಇವರಿಗೆ ಜವಾಬ್ದಾರಿ ಎನ್ನುವುದು ಹೆಚ್ಚಾಗಿರುತ್ತದೆ.ಯಾವುದೇ ವಿಷಯ ಇದ್ದರು ಮುಚ್ಚಿ ಇಡುವುದಿಲ್ಲಾ. ಆಕರ್ಷಕ ಗುಣ ಸ್ವಭಾವವನ್ನು ಹೊಂದಿರುವುದರಿಂದ ಎಲ್ಲಾರು ಇವರನ್ನು ತುಂಬಾ ಇಷ್ಟ ಪಡುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

3, ಇನ್ನು ಹೆಬ್ಬೆಟ್ಟು ಜಾಸ್ತಿ ಬೆಂಡ್ ಆಗಿದ್ದರೆ. ಈ ವ್ಯಕ್ತಿಗಳಿಗೆ ಕಲೆಯಲ್ಲಿ ತುಂಬಾ ಇಂಟ್ರೆಸ್ಟ್ ಜಾಸ್ತಿ ಇರುತ್ತದೆ.ಇದರಿಂದ ಸಾಕಷ್ಟು ಲಾಭ ಎನ್ನುವುದು ಸಿಗುತ್ತದೆ.ಇವರು ತುಂಬಾ ಮೃದು ಸ್ವಭಾವದವರು ಆಗಿರುತ್ತಾರೆ.ಏನೇ ನಡೆದರು ನೇರವಾಗಿ ಮಾತನಾಡುವ ಅಭ್ಯಾಸ ಇವರದ್ದು ಆಗಿರುತ್ತದೆ.ಇವರಿಗೆ ಕೋಪ ಎನ್ನುವುದು ಜಾಸ್ತಿ ಇರುತ್ತದೆ. ಇದರಿಂದ ಸಾಕಷ್ಟು ರೀತಿಯ ನಷ್ಟವನ್ನು ಅನುಭವಿಸುತ್ತಾರೆ.

Related Post

Leave a Comment