ಚಿನ್ನ ಖರೀದಿಸದಿದ್ದರೂ ಅಕ್ಷಯ ತೃತೀಯ ದಿನ ಈ ಪರಿಹಾರಗಳನ್ನು ಮಾಡಿದರೆ ಧನ ಸಂಪತ್ತು ಅಕ್ಷಯವಾಗುತ್ತದೆ!

ಅಕ್ಷಯ ತೃತೀಯ ದಿನವನ್ನು ಮಂಗಳಕರ ದಿನ ಎಂದು ಪರಿಗಣಿಸುತ್ತೇವೆ. ಈ ಹಬ್ಬವು ಲಕ್ಷ್ಮಿ ಆಶೀರ್ವಾದವನ್ನು ಪಡೆಯಲು ತುಂಬಾ ಉತ್ತಮ ದಿನವಾಗಿದೆ.ಅಕ್ಷಯ ತೃತೀಯ ದಿನ ಲಕ್ಷ್ಮಿಯು ತನ್ನ ಭಕ್ತರ ಮೇಲೆ ವಿಶೇಷವಾದ ಆಶೀರ್ವಾದವನ್ನು ನೀಡುತ್ತಾಳೆ ಎನ್ನುವ ನಂಬಿಕೆಯಿಂದ ಪ್ರತಿಯೊಬ್ಬರೂ ಕೂಡ ಅವತ್ತಿನ ದಿನ ವಿಶೇಷವಾಗಿ ಪೂಜೆಯನ್ನು ಮಾಡುತ್ತಾರೆ ದೀಪರಾಧನೆ ಮಾಡುತ್ತಾರೆ ಹಾಗೂ ಹೋಸ್ತಿಲ ಪೂಜೆಯನ್ನು ಸಹ ಮಾಡುತ್ತಾರೇ. ಲಕ್ಷ್ಮಿ ಅನುಗ್ರಹ ಹೆಚ್ಚಾಗಿ ಪಡೆಯಬೇಕು ಎಂದರೆ ಅಕ್ಷಯ ತೃತೀಯ ದಿನ ಬೆಳಗ್ಗೆ ಬೇಗನೆ ಎದ್ದು ಮನೆಯನ್ನು ಶುದ್ಧಿ ಮಾಡಿಕೊಂಡು ಮನೆಯ ದೇವರ ಪೂಜೆಯನ್ನು ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆದಷ್ಟು ತುಳಸಿ ಪೂಜೆಯನ್ನು ಸಹ ಮಾಡಬೇಕು.ನೀರಿಗೆ ಹಸಿ ಹಾಲನ್ನು ಬೆರೆಸಿ ತುಳಸಿ ಗಿಡಕ್ಕೆ ಹಾಕಿ ಎರಡು ತುಪ್ಪದ ದೀಪವನ್ನು ಹಚ್ಚಿಟ್ಟು ನಿಮ್ಮ ಹಣದ ಸಮಸ್ಸೆ ಏನು ಇದಿಯೋ ಅದನ್ನು ಕೇಳಿಕೊಳ್ಳುವುದರಿಂದ ಲಕ್ಷ್ಮಿ ಅನುಗ್ರಹ ಹೆಚ್ಚಾಗಿ ಪಡೆಯಬಹುದು ಹಾಗೂ ಹಣದ ಸಮಸ್ಸೆಯನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು.

ಇನ್ನು 11 ಹಳದಿ ಕವಡೆಯನ್ನು ತೆಗೆದುಕೊಳ್ಳಬೇಕು.ಇದನ್ನು ಕೆಂಪು ಬಟ್ಟೆಯಲ್ಲಿ ಇಟ್ಟು ದೇವರ ಮನೆಯಲ್ಲಿ ಇಟ್ಟು ಅರಿಶಿಣ ಕುಂಕುಮ ಹಚ್ಚಿ ನಮಸ್ಕಾರ ಮಾಡಿಕೊಂಡು ಹಣದ ಸಮಸ್ಸೆ ಮತ್ತು ಸಾಲದ ಸಮಸ್ಯೆಯನ್ನು ಲಕ್ಷ್ಮಿ ಅಮ್ಮನವರ ಹತ್ತಿರ ಕೇಳಿಕೊಂಡು ಬಟ್ಟೆಯನ್ನು ಬಿಗಿಯಾಗಿ ಕಟ್ಟಿ ದೇವರ ಮುಂದೆ ಇಟ್ಟು ಪೂಜೆಯನ್ನು ಮಾಡಬೇಕು. ನಂತರ ಇದನ್ನು ನಿಮ್ಮ ದುಡ್ಡು ಇಡುವ ಸ್ಥಳದಲ್ಲಿ ಇಡಬೇಕು .ಈ ರೀತಿ ಮಾಡಿದರೆ ಲಕ್ಷ್ಮಿ ಅಮ್ಮನವರ ಆಶೀರ್ವಾದ ನಿಮಗೆ ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಅಕ್ಷಯ ತೃತೀಯ ದಿನ ಮನೆಯಲ್ಲಿ ಇರುವ ವೆಂಕಟೇಶ್ವರ ಸ್ವಾಮಿಗೆ ತುಳಸಿ ಹಾರವನ್ನು ಮಾಡಿ ಹಾಕಬೇಕು.ಇನ್ನು ದೇವಸ್ಥಾನಕ್ಕೆ ಹೊಗಿ ಹಾರವನ್ನು ಕೊಟ್ಟು ನಿಮ್ಮ ಕಷ್ಟವನ್ನು ಪರಿಹಾರ ಮಾಡಿಕೊಳ್ಳಬಹುದು. ಈ ರೀತಿ ಮಾಡಿದರೆ ಲಕ್ಷ್ಮಿ ಮತ್ತು ವಿಷ್ಣುವಿನ ಅನುಗ್ರಹ ನಿಮಗೆ ಸಿಗುತ್ತದೆ.ಅಕ್ಷಯ ತೃತೀಯ ದಿನ ನಿಮ್ಮ ಮನೆಗೆ ಯಾರೇ ಬಂದರೂ ಸಹ ಅವರನ್ನು ಖಾಲಿ ಕೈಯಲ್ಲಿ ಕಳಿಸಬೇಡಿ. ಮನೆಗೆ ಯಾರೇ ಬಂದರೂ ಅವರಿಗೆ ತಾಂಬೂಲವನ್ನು ಕೊಟ್ಟು ಕಳುಹಿಸಿ. ಕಷ್ಟದಲ್ಲಿದ್ದವರಿಗೆ ಆದಷ್ಟು ನಿಮ್ಮ ಕೈಲಾದಷ್ಟು ಸಹಾಯವನ್ನು ಮಾಡಿ. ಅವತ್ತಿನ ದಿನ ಯಾರಿಗೂ ಸಹ ಕೆಟ್ಟದ್ದನ್ನು ಮಾತನಾಡಬೇಡಿ.ನಿಮ್ಮ ಕೈಗೆ ಎಷ್ಟು ಆಗುತ್ತದೆಯೋ ಅಷ್ಟು ದಾನವನ್ನು ಮಾಡಿ. ಈ ರೀತಿ ಮಾಡಿದರೆ ಲಕ್ಷ್ಮಿ ಅನುಗ್ರಹ ಹೆಚ್ಚಾಗುತ್ತದೆ.

Related Post

Leave a Comment