ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಆಗುವ ಅದ್ಬುತಗಳು ಏನು ಗೊತ್ತಾ?

ಪ್ರತಿಯೊಬ್ಬರ ಮನೆಯಲ್ಲಿ ಪೂಜೆ ಮಾಡಲು ಕರ್ಪೂರವನ್ನು ಸಾಮಾನ್ಯವಾಗಿ ಬಳಸುತ್ತಾರೆ. ಈ ಕರ್ಪೂರವು ಮನೆಯ ವಾಸ್ತು ದೋಷವನ್ನು ಮತ್ತು ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವಂತಹ ಸಾಮರ್ಥ್ಯವನ್ನು ಹೊಂದಿದೆ ಎಂದು ನಂಬಲಾಗಿದೆ.ಈ ಕಾರಣದಿಂದಾಗಿ ಕರ್ಪೂರವನ್ನು ಅತ್ಯಂತ ಪವಿತ್ರ ಎಂದು ಪರಿಗಣಿಸಲಾಗುತ್ತದೆ.ಅದರೆ ಕರ್ಪೂರವು ಕೇವಲ ಪೂಜೆಗೆ ಮಾತ್ರವಲ್ಲದೇ ದೈಹಿಕ ಮತ್ತು ಮಾನಸಿಕವಾದಂತಹ ಸಮಸ್ಸೆಯನ್ನು ಹೋಗಲಾಡಿಸುವ ಶಕ್ತಿ ಈ ಕರ್ಪೂರಕ್ಕೆ ಇದೆ.ಅದರಲ್ಲೂ ಕರ್ಪೂರವನ್ನು ಸ್ನಾನ ಮಾಡುವ ನೀರಿಗೆ ಹಾಕಿ ಸ್ನಾನ ಮಾಡುವುದರಿಂದ ಅರೋಗ್ಯದ ಮೇಲೆ ಹಲವಾರು ರೀತಿಯ ಲಾಭಗಳು ಆಗುತ್ತವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕರ್ಪೂರವನ್ನು ನೀರಿಗೆ ಹಾಕಿ ಸ್ನಾನ ಮಾಡುವುದರಿಂದ ಸೋಂಕು ವ್ಯಾದಿಗಳು ದೇಹಕ್ಕೆ ತಾಗದೆ ರಕ್ಷಣೆಯನ್ನು ಮಾಡುತ್ತದೆ.ಅಷ್ಟೇ ಅಲ್ಲದೆ ಇದು ಒತ್ತಡವನ್ನು ಕೂಡ ನಿವಾರಣೆ ಮಾಡುತ್ತದೆ.ಕರ್ಪೂರದಿಂದ ಬರುವ ಪರಿಮಳ ಮನಸ್ಸಿಗೆ ನೆಮ್ಮದಿ ಸಿಗುವಂತೆ ಮಾಡುತ್ತದೆ ಮತ್ತು ಹೆಚ್ಚು ಒತ್ತಡವನ್ನು ನಿವಾರಣೆ ಮಾಡುವ ಶಕ್ತಿಯನ್ನು ಹೊಂದಿದೆ.

ಸ್ನಾನದ ನೀರಿಗೆ ಕಪೂರವನ್ನು ಬೆರೆಸಿ ಸ್ನಾನ ಮಾಡುವುದರಿಂದ ತುರಿಕೆ ಕೂಡ ಕಡಿಮೆ ಆಗುತ್ತದೆ. ಕರ್ಪೂರ ತಲೆ ಹೊಟ್ಟನ್ನು ಕೂಡ ನಿವಾರಣೆ ಮಾಡುತ್ತದೆ. ಇದಕ್ಕೆ ಒಂದು ಬೋಟ್ಟಲು ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿ ಎರಡು ಕರ್ಪೂರವನ್ನು ಪುಡಿ ಮಾಡಿ ಹಾಕಿ ಮತ್ತು ಅರ್ಧ ನಿಂಬೆ ಹಣ್ಣು ಇಂಡಿ ತಲೆಗೆ ಹಚ್ಚುವುದರಿಂದ ತಲೆಯಲ್ಲಿ ಇರುವ ಹೊಟ್ಟು ಕೂಡ ಕಡಿಮೆ ಆಗುತ್ತದೆ.ವಾರದಲ್ಲಿ ಒಂದು ಸರಿ ಆದರೂ ಇದನ್ನು ಟ್ರೈ ಮಾಡಿ ನೋಡಿ.

Related Post

Leave a Comment