ನಿಂಬೆ ಹಣ್ಣನ್ನು ಈ ತರ ಬಳಸಿಕೊಂಡು ನಿಮ್ಮ ಸೌಂದರ್ಯದ ಕಾಂತಿಯನ್ನು ಹೆಚ್ಚಿಸಿಕೊಳ್ಳಿ!

ಮನೆಯಲ್ಲಿ ಸಿಗುವ ವಸ್ತುಗಳಿಂದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.ಇನ್ನು ನಿಂಬೆಹಣ್ಣಿನಲ್ಲಿ ಹೇರಳವಾದ ವಿಟಮಿನ್ ಸಿ ಅಂಶ ಇದೆ. ಕಲೆಗಳನ್ನು ನಿವಾರಿಸಲು ಹಾಗೂ ಮುಖವನ್ನು ಬೆಳ್ಳಗಾಗಿಸಲು ಬೇಕಾದ ಎಲ್ಲಾ ರೀತಿಯ ಅಂಶಗಳು ಇದರಲ್ಲಿ ಇದೆ. ಆದರೆ ಯಾವುದೇ ಕಾರಣಕ್ಕೂ ನೇರವಾಗಿ ಮುಖಕ್ಕೆ ನಿಂಬೆಹಣ್ಣನ್ನು ಹಚ್ಚಬಾರದು. ಏಕೆಂದರೆ ಇದರಲ್ಲಿ ಹೆಚ್ಚು ಆಮ್ಲೀಯ ಸ್ವಭಾವವನ್ನು ಹೊಂದಿದೆ. ಹೀಗಾಗಿ ಇದನ್ನು ಮುಖಕ್ಕೆ ಹಚ್ಚುವುದರಿಂದ ತೀವ್ರವಾದ ಅಲರ್ಜಿ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಅತಿಯಾಗಿ ಸ್ಕಿನ್ ಡ್ರೈ ಆಗಬಹುದು. ಆದಷ್ಟು ಬೇರೆ ಸಾಮಗ್ರಿಯ ಜೊತೆ ನಿಂಬೆ ಹಣ್ಣನ್ನು ಬೆರೆಸಿ ಮುಖಕ್ಕೆ ಹಚ್ಚಿ. ಆದಷ್ಟು ಸರಿಯಾದ ಪ್ರಮಾಣದಲ್ಲಿ ನಿಂಬೆರಸವನ್ನು ಬೆರೆಸಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಿಂಬೆ ಹಣ್ಣು ಮತ್ತು ಜೇನುತುಪ್ಪ ಬೆರೆಸಿ ಫೇಸ್ ಪ್ಯಾಕ್ ಮಾಡಿ ಮುಖಕ್ಕೆ ಹಚ್ಚಿಕೊಂಡು 5 ನಿಮಿಷ ಬಿಟ್ಟು ತೊಳೆದರೆ ಯಾವುದೇ ರೀತಿಯ ಕಲೆಗಳು ಇದ್ದರು ಸಹ ಬೇಗನೆ ನಿವಾರಣೆ ಆಗುತ್ತಾದೆ.ಇನ್ನು ತಲೆ ಹೊಟ್ಟು ಸಮಸ್ಸೆಗೆ ನಿಂಬೆ ಹಣ್ಣು ಉತ್ತಮವಾಗಿಕೆಲಸ ಮಾಡುತ್ತದೆ.ತಲೆಗೆ ನಿಂಬೆ ರಸವನ್ನು ಹಾಕಿ ಎಣ್ಣೆಯನ್ನು ಹಚ್ಚಿ ಮಸಾಜ್ ಮಾಡಿದರೆ ತಲೆ ಹೊಟ್ಟು ನಿವಾರಣೆ ಆಗುತ್ತದೆ.ಇದನ್ನು ವಾರದಲ್ಲಿ ಒಮ್ಮೆಯಾದರೂ ಮಾಡಬೇಕಾಗುತ್ತದೆ.ಇನ್ನು ನಿಂಬೆ ಹಣ್ಣಿಗೆ ಉಪ್ಪು ಹಾಕಿಕೊಂಡು ಮುಖಕ್ಕೆ ಹಾಕಿ ಮಾಸಜ್ ಮಾಡುವುದರಿಂದ ಮುಖದಲ್ಲಿ ಇರುವ ಎಲ್ಲಾ ಕೊಳೆಗಳು ಕೂಡ ನಿವಾರಣೆ ಆಗುತ್ತದೆ.

Related Post

Leave a Comment