ನೂಲು ಹುಣ್ಣಿಮೆ / ರಕ್ಷಾ ಬಂಧನ ಯಾವಾಗ ಆಚರಿಸಬೇಕು..?ರಾಖಿ ಯಾವ ಸಮಯ ಕಟ್ಟಬೇಕು ಮತ್ತು ಕಟ್ಟಬಾರದು

ಆಗಸ್ಟ್ 11 ನೇ ತಾರೀಕು ಗುರುವಾರ ರಕ್ಷಾ ಬಂಧನ ಹಬ್ಬವನ್ನು ಆಚರಿಸುತ್ತಾರೆ. ಇದರ ಜೊತೆ ನೂಲು ಹುಣ್ಣಿಮೆ ಅಂತ ಹೇಳಿ ಕರೆಯುತ್ತಾರೆ. ರಕ್ಷಾಬಂಧನ ದಿವಸ ಜಾನಿವಾರವನ್ನು ಕೂಡ ಬದಲಾವಣೆ ಮಾಡಿಕೊಳ್ಳುತ್ತಾರೆ. ಮುಖ್ಯವಾಗಿ ರಕ್ಷಾಬಂಧನ ಜೊತೆಯಲ್ಲಿ ದೇವರಿಗೂ ಕೂಡ ರಾಖಿಯನ್ನು ಕಟ್ಟುತ್ತಾರೆ.ಇನ್ನು ಗುರುವಾರ ಬೆಳಗ್ಗೆ 10:39 ನಿಮಿಷಕ್ಕೆ ಪ್ರಾರಂಭವಾಗಿ ಶುಕ್ರವಾರ ಬೆಳಗ್ಗೆ 12:06 ನಿಮಿಷಕ್ಕೆ ಮುಕ್ತಾಯ ಆಗುತ್ತದೆ.ಇನ್ನು ರಾಹು ಕಾಲದಲ್ಲಿ ಯಾವುದೇ ರೀತಿಯ ಆಚರಣೆ ಮಾಡುವುದು ಬೇಡ. ದೇವರಿಗೆ ರಾಖಿ ಕಟ್ಟುವುದಾದರೆ ಯಾವ ದೇವರಿಗೆ ರಾಖಿ ಕಟ್ಟಬೇಕು ಮತ್ತು ಯಾವ ಬಣ್ಣದ ರಾಖಿಯನ್ನು ಕಟ್ಟಬೇಕು ಹಾಗೂ ಯಾವ ಕಾರಣಕ್ಕೆ ರಾಖಿಯನ್ನು ಕಟ್ಟಬೇಕು ಮತ್ತು ಇದರಿಂದ ಏನು ಉಪಯೋಗ ಆಗುತ್ತದೆ ಎಂದು ತಿಳಿಯಲು ಇದನ್ನು ಪೂರ್ತಿಯಾಗಿ ಓದಿ.

ದೇವರುಗಳಿಗೆ ರಾಖಿ ಕಟ್ಟುವುದು ಹಳೆಯ ಸಂಪ್ರದಾಯ ಹಾಗೂ ರಕ್ಷಾಬಂಧನದ ದಿನದಂದು ದೇವರಿಗೆ ರಾಖಿ ಕಟ್ಟಿದರೆ ವರ್ಷಪೂರ್ತಿ ಸಂತೋಷ ಸಿಗುತ್ತದೆ ಮತ್ತು ಇರುವಂತಹ ಎಲ್ಲ ಕಷ್ಟಗಳು ನಿವಾರಣೆಯಾಗುತ್ತದೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಗಣೇಶ ದೇವರು / ವಿಜ್ಞಾ ನಿವಾರಕ-ಗಣೇಶನಿಗೆ ಕೆಂಪುಬಣ್ಣದ ರಾಖಿಯನ್ನು ಕಟ್ಟುವುದರಿಂದ ಜೀವನದಲ್ಲಿ ಇರುವಂತಹ ಒತ್ತಡಗಳು, ಸಮಸ್ಯೆಗಳು ಗಣೇಶ ನಿವಾರಣೆ ಮಾಡಿಕೊಡುತ್ತಾನೆ ಎನ್ನುವ ನಂಬಿಕೆಯಿಂದ ಅವತ್ತಿನ ದಿನ ಕೆಂಪುಬಣ್ಣದ ರಾಖಿಯನ್ನು ಕಟ್ಟಬೇಕು. ಗಣೇಶನಿಗೆ ರಾಖಿ ಕಟ್ಟುವುದರಿಂದ ಸಂತೋಷ ಸಮೃದ್ಧಿ ಕೂಡ ಹೆಚ್ಚಾಗುತ್ತ ಹೋಗುತ್ತದೆ.

2, ಈಶ್ವರ-ಈಶ್ವರನಿಗೆ ಯಾವ ಬಣ್ಣದ ರಾಖಿಯನ್ನು ಕಟ್ಟಬೇಕು ಎಂದರೆ ನೀಲಿ ಬಣ್ಣದ ರಾಖಿಯನ್ನು ಕಟ್ಟಬೇಕು. ನೀಲಿ ಬಣ್ಣದ ರಾಖಿಯನ್ನು ಕಟ್ಟುವುದರಿಂದ ಜೀವನದಲ್ಲಿ ಇರುವ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಹಾಗೂ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ.

3, ಕೃಷ್ಣ-ಪೌರಾಣಿಕ ನಂಬಿಕೆಯ ಪ್ರಕಾರ ದ್ರೌಪದಿಯು ಕೃಷ್ಣನಿಗೆ ಒಂದು ರಕ್ಷಾ ಸೂತ್ರವನ್ನು ಕಟ್ಟಿದಾಗಿನಿಂದ ರಾಖಿ ಕಟ್ಟುವ ಸಂಪ್ರದಾಯ ಆರಂಭವಾಹಿತಂತೆ. ಕೃಷ್ಣನು ಕೂಡ ದ್ರೌಪದಿಗೆ ಭರವಸೆಯನ್ನು ನೀಡಿರುತ್ತಾರೆ.ಏನೆಂದರೆ ನಿನ್ನ ಜೀವನದಲ್ಲಿ ಏನೇ ಕಷ್ಟಗಳು ಬಂದರೂ ಕೂಡ ಪರಿಹಾರ ಮಾಡಿಕೊಡುತ್ತೇನೆ ಎಂದು ಭರವಸೆಯನ್ನು ಕೊಟ್ಟಿರುತ್ತಾರೆ. ಅದೇ ರೀತಿ ಕೃಷ್ಣನು ದ್ರೌಪತಿಯ ಜೀವನದಲ್ಲಿ ತುಂಬಾನೇ ಕಷ್ಟಗಳನ್ನು ಪರಿಹಾರ ಮಾಡಿರುತ್ತಾನೆ. ಕೃಷ್ಣನಿಗೆ ರಾಖಿ ಕಟ್ಟುವುದರಿಂದ ಕಷ್ಟಗಳು ಪರಿಹಾರವಾಗುತ್ತದೆ ಎನ್ನುವ ನಂಬಿಕೆ ಇದೆ. ಕೃಷ್ಣನಿಗೆ ಹಸಿರು ಬಣ್ಣದ ರಾಖಿಯನ್ನು ಕಟ್ಟುವುದರಿಂದ ಜೀವನದಲ್ಲಿ ಇರುವ ಕಷ್ಟಗಳು ದೂರವಾಗುತ್ತದೆ.

4, ಆಂಜನೇಯ ಸ್ವಾಮೀ-ಆಂಜನೇಯ ಸ್ವಾಮಿಯನ್ನು ತುಂಬಾ ಜನರು ನಂಬುತ್ತಾರೆ. ಆಂಜನೇಯ ಸ್ವಾಮಿಗೆ ರಾಖಿ ಕಟ್ಟುವುದರಿಂದ ಒಂದು ಮಂಗಳ ದೋಷ ನಿವಾರಣೆಯಾಗುತ್ತದೆ. ಜೊತೆಯಲ್ಲಿ ಶಕ್ತಿ,ಬುದ್ಧಿವಂತಿಕೆ ಹೆಚ್ಚಾಗುತ್ತಾ ಹೋಗುತ್ತದೆ. ಆಂಜನೇಯ ಸ್ವಾಮಿಗೆ ಕೆಂಪುಬಣ್ಣದ ರಾಖಿಯನ್ನು ಕಟ್ಟುವುದರಿಂದ ನಿಮ್ಮಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ ಮತ್ತು ಶನಿದೋಷ ಕೂಡ ನಿವಾರಣೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

5,ಭಗವಾನ್ ವಿಷ್ಣು-ಭಗವಾನ್ ವಿಷ್ಣುವಿಗೆ ಹಳದಿಬಣ್ಣದ ರಾಖಿಯನ್ನು ಕಟ್ಟಿ ಪೂಜೆಯನ್ನು ಮಾಡುವುದರಿಂದ ಕಷ್ಟಗಳು ಕೂಡ ನಿವಾರಣೆ ಆಗುತ್ತದೆ. ಪ್ರತಿಯೊಬ್ಬರು ರಕ್ಷಾಬಂಧನವನ್ನು ಆಚರಣೆ ಮಾಡುವುದಾದರೆ ನಂಬಿಕೆ ಇಟ್ಟು ನಿಮ್ಮದೇ ಇಷ್ಟ ಆಗುವ ದೇವರಿಗೆ ಹೇಳಿರುವ ಬಣ್ಣದ ರಾಖಿಯನ್ನು ಕಟ್ಟಿ ಪೂಜೆ ಮಾಡಿ ಮತ್ತು ನಿಮ್ಮ ಕಷ್ಟಗಳನ್ನು ಸಂಕಲ್ಪ ಮಾಡಿ ರಾಖಿಯನ್ನು ಕಟ್ಟಿ.ಈ ರೀತಿ ಮಾಡುವುದರಿಂದ ಖಂಡಿತ ನಿಮ್ಮ ಕಷ್ಟಗಳು ಪರಿಹಾರವಾಗುತ್ತದೆ.

Related Post

Leave a Comment