ಮಹಿಳೆಯರೇ ನಿಮಗೆ ಯಾವಾಗಲೂ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆಯೇ ದೈವಬಲ ಕಡಿಮೆ ಇದೆಯೇ?ಹೀಗೆ ಮಾಡಿ!

ಮಹಿಳೆಯರೇ ನಿಮಗೆ ಯಾವಾಗಲೂ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆಯೇ ದೈವಬಲ ಕಡಿಮೆ ಇದೆಯೇ?ಹೀಗೆ ಮಾಡಿ!

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಾಮಾನ್ಯವಾಗಿ ಬಹುತೇಕ ಸ್ತ್ರೀಯರಿಗೆ ಯಾವುದಾದರೂ ಒಂದು ರೀತಿಯ ಅನಾರೋಗ್ಯದ ಸಮಸ್ಯೆ ಕಾಡುತ್ತಿರುತ್ತದೆ
ಇದಕ್ಕೆ ಮುಖ್ಯ ಕಾರಣ ಮನೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತಾ ಸ್ತ್ರೀಯು ವಿಶ್ರಾಂತಿ ತೆಗೆದುಕೊಳ್ಳದೆ ಮನೆಗಾಗಿ,ಗಂಡನಿಗಾಗಿ, ಮಕ್ಕಳಿಗಾಗಿ ಮತ್ತು ಮನೆಯವರಿಗಾಗಿ ದುಡಿದು ದಣಿದು ಅನಾರೋಗ್ಯಕ್ಕೆ ತುತ್ತಾಗುತ್ತಾರೆ.ಇನ್ನು ಹೀಗೆ ಅನಾರೋಗ್ಯಕ್ಕೆ ತುತ್ತಾದ ಸ್ತ್ರೀಯರು ಮನೆಯಲ್ಲಿ ಸಿಗುವಂತಹ ಈ ಚಿಕ್ಕ ಔಷಧಿಯಿಂದ ಬಗೆಹರಿಸಿಕೊಳ್ಳಬಹುದಾಗಿದೆ.ಸ್ತ್ರೀಯು ತನ್ನ ನೋವು ಗಳನ್ನು,ಕಷ್ಟಗಳನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ.ಇರುವ ಎಲ್ಲಾ ಕಷ್ಟಗಳನ್ನು ನುಂಗಿಕೊಂಡು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸುತ್ತಾರೆ.

ಇನ್ನೂ ಇಂತಹ ಸ್ತ್ರೀಯರಿಗೆ ಯಾವುದೇ ರೀತಿಯ ಅನಾರೋಗ್ಯ ಕಾಡಿದಾಗ ಮನೆಯಲ್ಲಿರುವಂತಹ ಪದಾರ್ಥಗಳನ್ನು ಬಳಸಿ ಈ ಚಿಕ್ಕ ಔಷಧಿಯನ್ನು ತಯಾರಿಸಿ ಕೊಂಡು ಗುಣಪಡಿಸಿಕೊಳ್ಳಬಹುದಾಗಿದೆ.ಇನ್ನು ಎಲ್ಲರ ಮನೆಯಲ್ಲೂ ಸಿಗುವಂತಹ 1 ದಿವ್ಯ ಔಷಧಿ ಎಂದರೆ ಅದು ತುಳಸಿ ಎಲೆ.ತುಳಸಿ ಎಲೆಯನ್ನು ಸುಮಾರು 112 ಕ್ಕೂ ಹೆಚ್ಚು ಕಾಯಿಲೆಗಳಿಗೆ ಔಷಧಿಯಾಗಿ ಬಳಕೆ ಮಾಡಬಹುದಾಗಿದೆ.

ಪ್ರತಿದಿನ ಬೆಳಿಗ್ಗೆ ಎದ್ದು ತುಳಸಿ ಗಿಡಕ್ಕೆ ಕೈಮುಗಿದು 2 ಎಲೆಗಳನ್ನು ತಿನ್ನುವುದರಿಂದ ಕಫದ ಸಮಸ್ಯೆ,ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆ, ಕೆಮ್ಮು,ನೆಗಡಿ,ಜ್ವರ,ಮೈಕೈ ನೋವು ಇನ್ನಿತರ ಯಾವುದೇ ಸಮಸ್ಯೆಗಳಿದ್ದರೂ ಒಂದು ವಾರದಲ್ಲಿ ಬಗೆಹರಿಯುತ್ತವೆ.ಇನ್ನು ಕಷಾಯ ಮಾಡಿಕೊಂಡು ಕುಡಿಯುವ ಸಮಯದಲ್ಲಿ 2 ಎಲೆ ತುಳಸಿ ಎಲೆಗಳನ್ನು ಹಾಕಿ ಕುದಿಸಿ ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ಉತ್ಸಾಹ ಹೆಚ್ಚಾಗುತ್ತದೆ.

ಹೊಡೆದ ಹಿಮ್ಮಡಿಗೆ ಜೇನುತುಪ್ಪ ಮತ್ತು ಅರಿಶಿಣದ ಮಿಶ್ರಣವನ್ನು ಹಚ್ಚಿಕೊಳ್ಳುವುದರಿಂದ ಒಡೆದ ಹಿಮ್ಮಡಿಗೆ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಒತ್ತಡ ನಿವಾರಣೆಗಾಗಿ ಈ ಮಂತ್ರವನ್ನು ಪ್ರತಿದಿನ ಪಠಿಸಿ.ಶ್ರೀದೇವಿ ಖಡ್ಗಮಾಲಾ ಸ್ತೋತ್ರ.ಈ ಮಂತ್ರವನ್ನು ಪ್ರತಿದಿನ ಪಠಿಸುವುದರಿಂದ ನಿಮ್ಮ ನಿರುತ್ಸಾಹ ಕಡಿಮೆಯಾಗುತ್ತದೆ ಹಾಗೂ ಉಲ್ಲಾಸ ಹೆಚ್ಚಾಗುತ್ತದೆ ಮತ್ತು ಇದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment