ಬೀರುವಿನ ಒಳಗಡೆ ಈ ವಸ್ತುವನ್ನು ಇಡಿ ಲಕ್ಷ್ಮೀ ಕಟಾಕ್ಷದಿಂದ ನಿಮ್ಮ ಸಂಪತ್ತಿಗೆ ಯಾವುದೇ ತೊಂದರೆಯಾಗುವುದಿಲ್ಲ!

ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಬೀರು ಇರುತ್ತದೆ.ಈ ಬೀರುವಿನಲ್ಲಿ ಬೆಲೆಬಾಳುವ ವಸ್ತುಗಳು,ಒಡವೆ ವಸ್ತ್ರ, ಚಿನ್ನಾಭರಣ ಮತ್ತು ಹಣವನ್ನು ಇಡಲಾಗುತ್ತದೆ.ಇನ್ನೂ ಇವೆಲ್ಲವೂ ಬೀರುವಿನಲ್ಲಿ ಸುರಕ್ಷಿತವಾಗಿರಲು ಮತ್ತು ಅದರ ಸಮೃದ್ದಿಗಾಗಿ ಈ ವಸ್ತುವನ್ನು ಬೀರಿನ ಒಳಗಡೆ ಇಡಬೇಕು ಇದರಿಂದ ಲಕ್ಷ್ಮೀ ಅನುಗ್ರಹ ನಮ್ಮ ಮನೆಯ ಮೇಲೆ ಇರುತ್ತದೆ ಹಾಗೂ ಲಕ್ಷ್ಮೀ ದೇವಿಯು ನಮ್ಮ ಹಣದ ರಕ್ಷಣೆಯನ್ನು ಮಾಡುತ್ತಾರೆ.ಇನ್ನೂ ಸಾಮಾನ್ಯವಾಗಿ ಬೀರುವನ್ನು ನೈರುತ್ಯ ಮೂಲೆಯಲ್ಲಿ ಇಡಲಾಗುತ್ತದೆ ಏಕೆಂದರೆ ನೈರುತ್ಯ ಮೂಲೆಯ ಕುಬೇರಮೂಲೆ ಯಾಗಿರುತ್ತದೆ ಹಾಗಾಗಿ ಇದರಿಂದ ಕುಬೇರ ದೇವನ ಅನುಗ್ರಹ ನಿಮ್ಮ ಮೇಲೆ ಇರುತ್ತದೆ ಎಂಬ ನಂಬಿಕೆ ಇದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಾಮಾನ್ಯ ವಾಗಿ ಬೀರುವಿನ ಲಾಕರ್ ನೊಳಗೆ ಬೆಲೆಬಾಳುವ ವಸ್ತುಗಳನ್ನು,ಚಿನ್ನಾಭರಣ ಗಳನ್ನು, ಮುಖ್ಯವಾದ ಕಾಗದ ಪತ್ರಗಳನ್ನು ಹಣವನ್ನು ಇಡಲಾಗುತ್ತದೆ ಹಾಗಾಗಿ ಈ ಹಲ ಕೆಲವು ನಿಯಮಗಳನ್ನು ಪಾಲಿಸಬೇಕು.ಇನ್ನೂ ಬೀರುವಿನ ಲಾಕರ್ ನೊಳಗಡೆ ಯಾವುದೇ ಹಣಕಾಸು, ಚಿನ್ನಾಭರಣ, ಬೆಲೆಬಾಳುವ ವಸ್ತು ಅಥವಾ ಕಾಗದ ಪತ್ರಗಳನ್ನು ಇಡುವ ಮುನ್ನ ಲಾಕರ್ ನೊಳಗಡೆ ಬಿಳಿಯ ಬಟ್ಟೆಯನ್ನು ಲಾಕರ್ ನೊಳಗಡೆ ಹಾಕಬೇಕು.ಇನ್ನೂ ಈ ಬಿಳಿಯ ಬಟ್ಟೆಗೆ ಅಕ್ತರ್ ದ್ರವ್ಯವನ್ನು ಹಚ್ಚಿ ಒಳಗಡೆ ಹಾಕಬೇಕು.ಇನ್ನೂ ಹಣ,ಬಂಗಾರ, ಕಾಗದಪತ್ರಗಳು ಇವೆಲ್ಲವನ್ನೂ ಪ್ರತ್ಯೇಕವಾಗಿ ಬೀರುವಿನಲ್ಲಿ ಲಾಕರ್ ನೊಳಗಡೆ ಇಡಬೇಕು. ಎಲ್ಲವನ್ನೂ ಒಂದೇ ಲಾಕರ್ ನೊಳಗಡೆ ಹಾಕಿಡಬಾರದು.

ಇನ್ನೂ ಬೀರುವಿನ ಮಧ್ಯಭಾಗದಲ್ಲಿ ಒಂದು ಬೆಳ್ಳಿ ಅಥವಾ ತಾಮ್ರದ ಬಟ್ಟಲಿನೊಳಗಡೆ ಪಚ್ಚ ಕರ್ಪೂರ ಮತ್ತು ವಿಶೇಷ ದ್ರವ್ಯವಾದ ವಟ್ಟಿ ವೇಲನ್ನು ಹಾಕಿಟ್ಟುಕೊಳ್ಳಿ.ಗೋವಿಂದ ನಾಮಾವಳಿ ಮತ್ತು ಲಕ್ಷ್ಮಿ ಅಷ್ಟೋತ್ತರದ ಪುಸ್ತಕವನನ್ನು ಬೀರುವಿನಲ್ಲಿ ಇಟ್ಟುಕೊಳ್ಳಬೇಕು.ಬೀರುವಿನ ಮೇಲೆ ಲಕ್ಷ್ಮಿ ಆಶೀರ್ವಾದ ಮಾಡುತ್ತಿರುವ ಅಂದರೆ ಬಂಗಾರದ ನಾಣ್ಯಗಳನ್ನು ನೀಡುತ್ತಿರುವಂತಹ ಚಿತ್ರಗಳನ್ನು ಅಂಟಿಸಿಕೊಳ್ಳಬೇಕು.

ಸ್ವಸ್ತಿಕ್ ಚಿಹ್ನೆಯನ್ನು ಬರೆದು, ಶುಭಂ ಲಾಭಂ ಎಂದು ಗಂಧದಿಂದ ಬೀರುವಿನ ಮೇಲೆ ಬರೆಯುವುದರಿಂದ ಸಹ ಒಳ್ಳೆಯದಾಗುತ್ತದೆ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಧನ್ಯವಾದಗಳು.

Related Post

Leave a Comment