ಈ ಗಿಡದ ಚಮತ್ಕಾರ ಗೊತ್ತಾದರೆ ಇನ್ಮೇಲೆ ಈ ಗಿಡ ಎಲ್ಲೇ ಸಿಕ್ಕಿದ್ರು ಬಿಡಲ್ಲ!

ಪ್ರಕೃತಿಯಲ್ಲಿ ಸಿಗುವ ಒಂದೊಂದು ಸಸ್ಯವು ಕೂಡ ಮನುಷ್ಯನಿಗೆ ಬೇಕಾಗಿರುವ ಔಷಧೀಯ ಗುಣಗಳನ್ನು ಹೊಂದಿವೆ. ಅದರಲ್ಲಿ ಉತ್ತರಾಯಣಿ ಗಿಡ ಕೂಡ ಒಂದು. ಈ ಗಿಡವು ಬಂಜರುಭೂಮಿ ಬೆಟ್ಟ ಕಣಿವೆ ಎನ್ನುವ ಬೇಧವಿಲ್ಲ.ಇದನ್ನು ಉತ್ತರಾಯಣಿ ಗಿಡ ಎಂದು ಕರೆಯುತ್ತಾರೆ. ಈ ಗಿಡದಲ್ಲಿ ಎರಡು ವಿಧಗಳಿವೆ. ಒಂದು ಕೆಂಪು ಬಣ್ಣದ ಕಾಂಡವನ್ನು ಹೊಂದಿದೆ ಮತ್ತೊಂದು ಬಿಳಿಯ ಕಾಂಡವನ್ನು ಹೊಂದಿರುತ್ತದೆ. ಉತ್ತರಾಯಣಿ ಕಡ್ಡಿ ಮತ್ತು ಗಿಡವು ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದೆ. ಸಾಮಾನ್ಯವಾಗಿ ಎಲ್ಲ ಪ್ರದೇಶದಲ್ಲಿ ಸಿಗುವ ಉತ್ತರಾಯಣಿ ನಿಮ್ಮ ಹಲವು ರೋಗಗಳಿಗೆ ಒಳ್ಳೆಯ ಮದ್ದಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಗಿಡದ ಬೇರು ಬಹಳಷ್ಟು ಉಪಯುಕ್ತವಾಗಿದೆ. ಈ ಗಿಡದ ಬೇರನ್ನು ಜಜ್ಜಿ ಅದರಲ್ಲಿ ಇರುವ ರಸವನ್ನು ತೆಗೆದು ನೀರಿನಲ್ಲಿ ಹಾಕಿ ಕುದಿಸಿ ಕುಡಿದರೆ ನಿದ್ರಾ ಹೀನತೆ ಸಮಸ್ಸೆ ಮಾಯ ಆಗುತ್ತದೆ.ಈ ಗಿಡದ ಎಲೆಯ ಕೂಡ ಬಹಳ ಉಪಯುಕ್ತವಾಗಿದೆ. ಇದರ ಎಲೆಯ ರಸವನ್ನು ಸರಿ ಪ್ರಮಾಣದಲ್ಲಿ ಸೇವಿಸಿದರೆ ಅಥವಾ ಎಲೆಯನ್ನು ಬಳಸಿ ಕಷಾಯವನ್ನು ಮಾಡಿ ಕುಡಿದರೆ ಮೂತ್ರ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಇನ್ನು ಜೇನು ಹುಳ ಕಚ್ಚಿದಾಗ ಉತ್ತರಾಯಣಿ ಗಿಡದ ಎಲೆಯನ್ನು ಚೆನ್ನಾಗಿ ಜಜ್ಜಿ ಗಾಯದ ಮೇಲೆ ಹಚ್ಚಿದರೆ ಬಹಳ ಬೇಗನೆ ಉಪಶಮಾನ ಆಗುತ್ತದೆ.ಇನ್ನು ರಕ್ತ ಸ್ರವ ಆಗುತ್ತಿದ್ದಾರೆ ಕೆಂಪು ಕಾಂಡ ಉತ್ತರಾಯಣಿ ಗಿಡದ ಸೊಪ್ಪಿನ ರಸವನ್ನು ಗಾಯದ ಮೇಲೆ ಹಚ್ಚುವುದರಿಂದ ತಕ್ಷಣ ರಕ್ತ ಸ್ರವ ನಿಲ್ಲುತ್ತದೇ ಮತ್ತು ಗಾಯವು ಕೂಡ ಕ್ರಮೇಣವಾಗಿ ವಾಸಿ ಆಗುತ್ತದೆ.ಇನ್ನು ಕೆಂಪು ಉತ್ತರಾಯಣಿ ಎಲೆಯನ್ನು ಬಿಸಿ ನೀರಿಗೆ ಹಾಕಿ ಕುದಿಸಿ ಕುಡಿದರೆ ದೇಹದ ಭಾಗದಿಂದ ರಕ್ತ ಸೋರುವುದು ಕೂಡ ನಿಲ್ಲುತ್ತದೇ ಮತ್ತು ಕೆಮ್ಮು ಕೂಡ ನಿವಾರಣೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಸ್ನಾನ ಮಾಡುವ ನೀರಿಗೆ ಈ ಎಲೆಯ ರಸವನ್ನು ಬೆರೆಸಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಸಹ ಕಡಿಮೆ ಆಗುತ್ತದೆ ಮತ್ತು ಈ ಗಿಡದ ರಸವನ್ನು ಮೋಸರಿನೊಂದಿಗೆ ಬೆರೆಸಿ ಸೇವನೆ ಮಾಡಿದರೆ ಬೇದಿ ನಿಲ್ಲುತ್ತದೆ.ಇನ್ನು ಈ ಗಿಡದ ರಸವನ್ನು ಬೆಲ್ಲದ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತ ಹೀನತೆ ಸಮಸ್ಸೆ ಕೂಡ ನಿವಾರಣೆ ಆಗುತ್ತಾದೆ

Related Post

Leave a Comment