ಇಲಾಚಿ ಕಾಯಿ (Manila Tamarind ) ಸೇವನೆ ಮಾಡುವುದರಿಂದ ನಿಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಇದೆ ಗೊತ್ತಾ?

ಚಿಕ್ಕ ಮಕ್ಕಳು ಇದ್ದಾಗ ಶಾಲೆಯ ಬಳಿ ಹಣ್ಣುಗಳನ್ನು ತಿಂದಿರುವ ನೆನಪು ಬಹಳಷ್ಟು ಜನರಿಗೆ ಇದ್ದೇ ಇರುತ್ತದೆ. ಏಕೆಂದರೆ ಆ ಕಾಲದಲ್ಲಿ ಹಣ್ಣುಗಳು ತುಂಬಾ ಫೇಮಸ್ ಇದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಈ ಹಣ್ಣಿನ ಪರಿಚಯ ಬಹಳಷ್ಟು ಮಂದಿಗೆ ತಿಳಿದೇ ಇಲ್ಲ. ಪ್ರಕೃತಿ ಎಷ್ಟೊಂದು ವಿಶಿಷ್ಟಗಳನ್ನು ಒಳಗೊಂಡಿದೆ. ನೀವು ನೋಡದೆ ಇರುವಂತಹ ಕೇಳದೆ ಇರುವಂತಹ ಹಾಗೂ ಸೇವನೆ ಮಾಡದೇ ಇರುವಂತಹ ಹಣ್ಣುಗಳು ಕೂಡ ಇರುತ್ತದೆ. ಅವುಗಳನ್ನು ತಿನ್ನುವುದರಿಂದ ಆಗುವ ಲಾಭಗಳ ಬಗೆಯಂತು ಯಾರಿಗೂ ತಿಳಿದಿರುವುದಿಲ್ಲ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಲವಾರು ಹಣ್ಣುಗಳು ಮಾರುಕಟ್ಟೆಯಲ್ಲಿ ಲಭ್ಯವಿರುವುದಿಲ್ಲ. ಅಂತಹ ಹಣ್ಣುಗಳನ್ನು ಬರೀ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಇನ್ನು ಕೆಲವು ಹಣ್ಣುಗಳು ಕಾಡುಗಳಲ್ಲಿ ಮಾತ್ರ ನೋಡಲು ಸಾಧ್ಯವಾಗುತ್ತದೆ. ಆದರೆ ಇಂತಹ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಇಲಾಚಿ ಹಣ್ಣಿನ ನ್ಯೂಟ್ರಿಷನ್ ಬಗ್ಗೆ ಹೇಳುವುದಾದರೆ ಇದರಲ್ಲಿ ಪ್ರೋಟೀನ್, ಫ್ಯಾಟ್, ಕಾರ್ಬೋ, ಫೈಬರ್ ಹಾಗೂ ಕ್ಯಾಲ್ಸಿಯಂ, ಐರನ್, ಸೋಡಿಯಂ, ಪೊಟ್ಯಾಶಿಯಂ, ವಿಟಮಿನ್ ಎ, ವಿಟಮಿನ್ ಸಿ ಅನ್ನು ಒಳಗೊಂಡಿದೆ.ಇಲಾಚಿ ಹಣ್ಣಿನ ಪ್ರಯೋಜನಗಳು :ಈ ಹಣ್ಣು ಸೇವನೆ ಮಾಡುವುದರಿಂದ ಕಣ್ಣಿನ ದೃಷ್ಟಿಗೆ ತುಂಬಾ ಒಳ್ಳೆಯದು ಹಾಗೂ ಕಣ್ಣಿನ ಉರಿಯೂತಕ್ಕೆ ಆಂಟಿ ಫೈರಾಟಿಕ್ ಆಗಿ ಕೂಡ ಬಳಸಲಾಗುತ್ತದೆ.ಈ ಹಣ್ಣಿನಲ್ಲಿ ವಿಟಮಿನ್ ಬಿ ಹೆಚ್ಚಾಗಿರುವ ಕಾರಣ ಇದು ನಿಮ್ಮ ದೇಹದಲ್ಲಿ ಇರುವ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ಯಾವುದೇ ರೀತಿಯ ಸೋಂಕು ಅಥವಾ ರೋಗಗಳು ಬಾರದಂತೆ ತಡೆಯಲು ಸಹಾಯ ಮಾಡುತ್ತದೆ.

ಅಷ್ಟೇ ಅಲ್ಲದೆ ದೇಹದಲ್ಲಿ ಇರುವ ರಕ್ತ ಪರಿಚಲನೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವುದಲ್ಲದೆ ರಕ್ತಪರಿಚಲನೆ ಸರಾಗವಾಗಿ ಆಗುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಮತ್ತು ಪಶ್ಚವಾಯು, ಶ್ವಾಸಕೋಶದ ಕ್ಯಾನ್ಸರ್ ಅನ್ನು ಕಡಿಮೆ ಮಾಡುತ್ತದೆ. ಇನ್ನು ಚಿಕ್ಕ ಮಕ್ಕಳಿಗೆ ಈ ಹಣ್ಣುಗಳನ್ನು ತಿನ್ನಲು ತುಂಬಾ ಇಷ್ಟ. ಚಿಕ್ಕ ಮಕ್ಕಳು ಈ ಹಣ್ಣನ್ನು ತಿನ್ನುವುದರಿಂದ ಅವರ ಜ್ಞಾಪಕ ಶಕ್ತಿ ಹೆಚ್ಚಾಗುವುದಲ್ಲದೆ ಅವರ ಬುದ್ಧಿಯ ಶಕ್ತಿ ಚುರುಕಾಗುತ್ತದೆ.

ಇನ್ನು ನಿಮ್ಮ ಮೂಡ್ ಸರಿಯಾಗಿ ಇಲ್ಲದಿದ್ದರೆ ಹಾಗೂ ಒತ್ತಡದಿಂದ ನೀವು ಇದ್ದಾರೆ ಈ ಹಣ್ಣನ್ನು ಸೇವನೆ ಮಾಡುವುದು ತುಂಬಾ ಒಳ್ಳೆಯದು. ಇದನ್ನು ಸೇವನೆ ಮಾಡುವುದರಿಂದ ನಿಮ್ಮ ಒತ್ತಡದ ಮಟ್ಟವನ್ನು ಕಡಿಮೆ ಮಾಡಿ ನಿಮ್ಮ ಮೂಡ್ ರಿಲೇಕ್ಸ್ ಆಗುವಂತೆ ಮಾಡುತ್ತದೆ. ಇನ್ನು ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕರುಳಿನ ಸಮಸ್ಯೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಸ್ನಾಯುಗಳನ್ನು ಬಲಪಡಿಸುತ್ತದೆ.ದೇಹದಲ್ಲಿ ಇಂಮ್ಯೂನಿಟಿ ಸಿಸ್ಟಮ್ ಅನ್ನು ಬೂಸ್ಟ್ ಮಾಡುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment