ಸೈಂಧವ ಲವಣ ಇದರ ಭಯಂಕರ ರಹಸ್ಯ ಗೊತ್ತಾ?

ಅಡುಗೆಯಲ್ಲಿ ಉಪ್ಪು ಇಲ್ಲವಾದರೆ ಊಟ ಟೇಸ್ಟ್ ಸಿಗುವುದಿಲ್ಲ. ಪ್ರತಿದಿನ ಬಳಸುವಂತಹ ಉಪ್ಪಿನಲ್ಲಿ ಹಲವಾರು ರೀತಿಯ ವಿಧಗಳಿವೆ. ಕೆಲವೊಂದು ದೇಹಕ್ಕೆ ಮುಖ್ಯವಾಗಿ ಬೇಕಾಗಿರುವಂತಹ ಪೋಷಕಾಂಶಗಳನ್ನು ಕೊಡುತ್ತದೆ. ಇನ್ನು ಕೆಲವೊಂದು ಉಪ್ಪನ್ನು ಮನೆ ಮದ್ದಾಗಿ ಬಳಸಬಹುದು.ಅದೇ ರೀತಿಯಲ್ಲಿ ಸೈಂಧವ ಲವಣ. ಇದನ್ನು ಹಲವಾರು ಆರೋಗ್ಯದ ಸಮಸ್ಯೆಗೆ ಪರಿಹಾರವಾಗಿ ಬಳಸಬಹುದು. ಸಾಮಾನ್ಯವಾಗಿ ಸಿಂಧೂ ಪ್ರದೇಶದಲ್ಲಿ ಸಿಗುವ ಉಪ್ಪು. ಆದ್ದರಿಂದ ಇದಕ್ಕೆ ಸೈಂಧವ ಲವಣ ಎಂದು ಕರೆಯುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದರಲ್ಲಿ ತುಂಬಾನೇ ಪೋಷಕಾಂಶಗಳು ಇರುತ್ತದೆ ಮತ್ತು ಬೇರೆಬೇರೆ ರೀತಿಯಲ್ಲಿ ಮನೆ ಮದ್ದಾಗಿ ಬಳಸಬಹುದು. ಹೊಟ್ಟೆ ಹುಳದ ಸಮಸ್ಯೆ ಇದ್ದರೆ ಅದಕ್ಕು ಕೂಡ ಇದನ್ನು ಮನೆಮದ್ದಾಗಿ ಬಳಸಬಹುದು.ಇನ್ನು ನಿಂಬೆಹಣ್ಣಿನ ಜೊತೆ ಸೈಂಧವ ಲವಣ ಹಾಕಿ ನೀರಿಗೆ ಮಿಕ್ಸ್ ಮಾಡಿಕೊಂಡು ಕುಡಿದರೆ ದೇಹದಲ್ಲಿ ನಿಶಕ್ತಿ ಇದ್ದರೆ ಕಡಿಮೆಯಾಗುತ್ತದೆ.ಅಷ್ಟೇ ಅಲ್ಲದೆ ಕಣ್ಣಿನ ದೃಷ್ಟಿಗೂ ಕೂಡ ತುಂಬಾನೇ ಒಳ್ಳೆಯದು.

ಇನ್ನು ಜೀರ್ಣ ಕ್ರಿಯೆಗೆ ಬೇರೆ ಬೇರೆ ತರಹ ಪೋಷಕಾಂಶ ಸಿಗುವಂತಹ ಉಪ್ಪು ಇದು.ಸೈಂಧವ ಲವಣ ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಇದರಿಂದ ದೇಹದ ತೂಕ ಕೂಡ ಕಡಿಮೆಯಾಗುತ್ತದೆ.ಇನ್ನು ಅಲೋವೆರಾ ಜೊತೆ ಈ ಸೈಂಧವ ಲವಣ ಮಿಕ್ಸ ಮಾಡಿ ಫೇಸ್ ಗೆ ಹಚ್ಚುವುದರಿಂದ ಚರ್ಮದ ಕಾಂತಿ ಹೊಳೆಯುತ್ತದೆ.

ಇನ್ನು ಸ್ನಾನ ಮಾಡುವ ನೀರಿಗೆ ಇದನ್ನು ಮಿಕ್ಸ್ ಮಾಡಿ ಸ್ನಾನ ಮಾಡುವುದರಿಂದ ದಿನಪೂರ್ತಿ ಆಕ್ಟಿವ್ ಆಗಿ ಇರುತ್ತೀರಿ. ಒಂದು ವೇಳೆ ಚರ್ಮದ ಸಮಸ್ಯೆ ಇದ್ದರೂ ಕೂಡ ಕಡಿಮೆಯಾಗುತ್ತದೆ.ಇನ್ನು ಹಲ್ಲಿನ ಆರೋಗ್ಯಕ್ಕೆ ಕೂಡ ಇದು ತುಂಬಾನೆ ಒಳ್ಳೆಯದು.ನೆಲ್ಲಿ ಕಾಯಿ ಜೊತೆ ಈ ಸೈಂಧವ ಲವಣ ಮಿಕ್ಸ ಮಾಡಿಕೊಂಡು ಹಲ್ಲು ಉಜ್ಜಬಹುದು. ಇದರಿಂದ ಹಲ್ಲು ಹಳದಿ ಯಾಗಿದ್ದಾರೆ ಪೂರ್ತಿಯಾಗಿ ಸ್ವಚ್ಛವಾಗಿ ಬಿಳಿಯಾಗುತ್ತದೆ.

ಇನ್ನು ನೆಗಡಿ, ಶೀತ, ಕೆಮ್ಮು ಇದ್ದಾರೆ ಶುಂಠಿ ರಸದ ಜೊತೆ ಈ ಸೈಂಧವ ಲವಣ ಮಿಕ್ಸ್ ಮಾಡಿಕೊಂಡು ಕುಡಿದರೆ ನೆಗಡಿ,ಕೆಮ್ಮು, ಗಂಟಲು ಕೆರೆತ ಇದ್ದರು ಕಡಿಮೆ ಆಗುತ್ತದೆ. ಅಷ್ಟೇ ಅಲ್ಲದೆ ಹೊಟ್ಟೆಗೆ ಸಂಬಂಧಪಟ್ಟ ಯಾವುದೇ ತೊಂದರೆ ಇದ್ದಾರೆ ಮಜ್ಜಿಗೆ ಜೊತೆ ಸೈಂಧವ ಲವಣ ಮಿಕ್ಸ್ ಮಾಡಿಕೊಂಡು ಕುಡಿಯಬೇಕು. ಹೊಟ್ಟೆಗೆ ಸಂಬಂಧಿಸಿದ ಪ್ರತಿಯೊಂದು ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಕಿಡ್ನಿ ಸಮಸ್ಯೆ ಇರುವವರು ಮತ್ತು ಬಿಪಿ ಸಮಸ್ಯೆ ಇರುವವರಿಗೆ ಸೈಂಧವ ಲವಣ ಒಳ್ಳೆಯದಲ್ಲ. ಆದರೆ ಸಾಮಾನ್ಯ ಉಪ್ಪಿಗಿಂತ ಇದು ಉತ್ತಮ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment