ಸುಸ್ತು, ನಿಶಕ್ತಿ ದೂರ ಮಾಡಿ ಎನರ್ಜಿ ಕೊಡುವ & ಸಕ್ಕರೆ ಅಂಶ ಕಡಿಮೆಮಾಡುವ ಹಣ್ಣು

ಮಧುಮೇಹಿಗಳು ಈ ಹಣ್ಣನ್ನು ಜಾಸ್ತಿ ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಧುಮೇಹಿಗಳು ತಿನ್ನಬೇಕಾದ ಅತ್ಯುತ್ತಮವಾದ ಹಣ್ಣು ಎಂದರೆ ಪಪ್ಪಾಯ. ಇದರಲ್ಲಿ ಕೇವಲ 8% ಸಕ್ಕರೆ ಅಂಶ ಇದೆ. ಪಪ್ಪಾಯಿ ಹಣ್ಣಿನಿಂದ ಹಲವಾರು ರೀತಿಯ ಉಪಯೋಗಗಳನ್ನು ಪಡೆದುಕೊಳ್ಳಬಹುದು.ಪಪ್ಪಾಯಿ ಹಣ್ಣು ಮತ್ತು ಬೀಜವನ್ನು, ಸಿಪ್ಪೆಯನ್ನು ತೆಗೆದು ಅದರ ತಿರುಳನ್ನು ಜ್ಯೂಸ್ ಮಾಡಿಕೊಂಡು. ಅದಕ್ಕೆ ಒಂದು ಚಿಟಿಕೆ ಕಾಳು ಮೆಣಸು ಪುಡಿ ಸೇರಿಸಿ ಊಟಕ್ಕೂ 15 ನಿಮಿಷ ಮುಂಚೆ ಇದನ್ನು ಕುಡಿಯಬೇಕು. ಇದನ್ನು ಕುಡಿಯುವುದರಿಂದ ಅಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ಪಪ್ಪಾಯಿ ಹಣ್ಣು ಸೇವನೆಯಿಂದ ಸುಸ್ತು, ನಿಶಕ್ತಿ ಕಡಿಮೆ ಮಾಡುವುದಕ್ಕೆ ತುಂಬಾ ಸಹಾಯ ಮಾಡುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪಪ್ಪಾಯಿ, ಅಂಜೂರ, ದ್ರಾಕ್ಷಿಯನ್ನು ಮಿಕ್ಸ್ ಮಾಡಿ ಜ್ಯೂಸ್ ಮಾಡಿಕೊಂಡು ಕುಡಿದರೆ ದೇಹದಲ್ಲಿ ಶಕ್ತಿಯನ್ನು ದೂರಮಾಡುತ್ತದೆ. ಪಪ್ಪಾಯಿ ಹಣ್ಣಿನಲ್ಲಿರುವ ಒಳ್ಳೆಯ ಗುಣಗಳನ್ನು ನೀವು ತಿಳಿದುಕೊಂಡರೆ ದೇಹದಲ್ಲಿ ಉಷ್ಣಾಂಶ ಇದ್ದಾಗ ಪಪ್ಪಾಯಿ ಜ್ಯೂಸ್ ಕುಡಿಯುವುದು ಬೇಡ. ಅದರಲ್ಲೂ ಮಧುಮೆಹಿ ಸಮಸ್ಸೆ ಇರುವವರು ಪಪ್ಪಾಯಿ ಹಣ್ಣನ್ನು ಸೇವನೆ ಮಾಡಬೇಕು.

Related Post

Leave a Comment