ಸ್ತ್ರೀಯರು ಹುಟ್ಟಿದ ಮನೆಯಿಂದ ಗಂಡನ ಎಂದಿಗೂ ಈ ವಸ್ತುಗಳನ್ನು ತರಬಾರದು ಕಣ್ಣೀರು ತಪ್ಪಲ್ಲ!

ಹೆಣ್ಣು ಒಂದಲ್ಲ ಒಂದು ದಿನ ಮದುವೆಯಾಗಲೇಬೇಕು ಹಾಗೂ ತನ್ನ ಗಂಡನ ಮನೆಗೆ ಹೋಗಬೇಕು. ತವರು ಮನೆಯಿಂದ ಗಂಡನ ಮನೆಗೆ ಈ ವಸ್ತುಗಳನ್ನು ಎಂದಿಗೂ ತರಬಾರದು.ಇನ್ನು ತವರು ಮನೆಯಿಂದ ಗಂಡನ ಮನೆಗೆ ಕೆಟ್ಟ ಯೋಚನೆಗಳನ್ನು ಎಂದಿಗು ತೆಗೆದುಕೊಂಡು ಹೋಗಬಾರದು.ಈ ರೀತಿ ಮಾಡಿದರೆ ಜೀವನಪೂರ್ತಿ ಕೊರಗಬೇಕಾಗುತ್ತದೆ.

ಇನ್ನು ತವರು ಮನೆಯಿಂದ ಗಂಡನ ಮನೆಗೆ ಹೋಗುವಾಗ ಚಾಕು, ಚೂರಿಯನ್ನು ಎಂದಿಗೂ ತೆಗೆದುಕೊಂಡು ಹೋಗಬಾರದು. ಯಾಕೆಂದರೆ ಇದರಲ್ಲಿ ನಕರಾತ್ಮಕ ಶಕ್ತಿ ಹೆಚ್ಚಾಗಿರುತ್ತದೆ. ಒಂದು ವೇಳೆ ತೆಗೆದುಕೊಂಡು ಹೋದರೆ ನಿಮ್ಮ ಮನೆಯಲ್ಲಿ ಜಗಳಗಳು, ಮನಸ್ತಾಪಗಳು ಹೆಚ್ಚಾಗುತ್ತವೆ.

ಇನ್ನು ಮದುವೆಯಾದ ಹೆಣ್ಣುಮಕ್ಕಳು ತವರುಮನೆಯಿಂದ ದುಡ್ಡನ್ನು ಕೇಳಿ ತೆಗೆದುಕೊಂಡು ಬರಬಾರದು.ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತದೆ.ಇನ್ನು ತವರು ಮನೆಯಿಂದ ದೇವರು ಫೋಟೋ ಅನ್ನು ತೆಗೆದುಕೊಂಡು ಬರಬಾರದು. ಈ ರೀತಿ ಮಾಡಿದರೆ ದೇವರಿಗೆ ಅವಮಾನ ಆದಂತೆ.ಇನ್ನು ತವರು ಮನೆಯವರು ಪದೇ ಪದೇ ಹೆಣ್ಣು ಮಕ್ಕಳ ಗಂಡನ ಮನೆಗೆ ಹೋಗಬಾರದು.ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.ಆದಷ್ಟು ರೀತಿಯ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಬೇಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment